Corona in Karnataka : ಡಬಲ್ ಡೋಸ್  ಪಡೆಯದವರಿಗೆ ಚಿಕಿತ್ಸೆ ಇಲ್ಲ, ಸೌಲಭ್ಯ ಕಟ್?

Corona in Karnataka : ಡಬಲ್ ಡೋಸ್  ಪಡೆಯದವರಿಗೆ ಚಿಕಿತ್ಸೆ ಇಲ್ಲ, ಸೌಲಭ್ಯ ಕಟ್?

Published : Nov 30, 2021, 08:58 PM IST

* ಒಮ್ರಿಕಾನ್ ಆತಂಕದ ನಡುವೆ ಸರ್ಕಾರದ ಸಭೆ
* ಲಸಿಕೆ ಬೇಡ ಎನ್ನುವವರಿಗೆ ಶಾಕ್ ಕೊಡುತ್ತಾ ಸರ್ಕಾರ
* ಸೋಂಕು ತಡೆಗೆ ಕಠಿಣ ರೂಲ್ಸ್ ಅನಿವಾರ್ಯ
* ದಿನ ಮುಗಿದರೂ ಸೆಕೆಂಡ್ ಡೋಸ್ ತೆಗೆದುಕೊಳ್ಳದವರಿಗೆ ಏನೇನ್ನಬೇಕು

ಬೆಂಗಳೂರು(ನ. 30)  ಒಮ್ರಿಕಾನ್ (Omicron) ನಿಯಂತ್ರಣಕ್ಕೆ ಸಂಬಂಧಿಸಿ  ರಾಜ್ಯ ಸರ್ಕಾರ(Karnataka Govt) ಮಹತ್ವದ ಸಭೆ ನಡೆಸಿದೆ.  ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಮಹತ್ವದ ಸಲಹೆಗಳನ್ನು ನೀಡಿದೆ. ಮುಖ್ಯಮಂತ್ರಿಗಳ (Basavaraj Bommai) ಜತೆ ವಿವರವಾಗಿ ಚರ್ಚೆ ಮಾಡಿ ಗೈಡ್ ಲೈನ್ಸ್  ಬಿಡುಗಡೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್(Dr. K Sudhakar) ತಿಳಿಸಿದ್ದಾರೆ.

ಶಿವಮೊಗ್ಗ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೋನಾ

ಎರಡು ಡೋಸ್ ಲಸಿಕೆ (Vaccine)ಪಡೆದುಕೊಳ್ಳದವರಿಗೆ  ಸರ್ಕಾರಿ ಸೌಲಭ್ಯ ಕಟ್ ಮಾಡಬೇಕು ಎಂಬ ಸಲಹೆ ಬಂದಿದೆ ಎನ್ನಲಾಗಿದೆ.  ಒಮ್ರಿಕಾನ್ ಬಗ್ಗೆಯೂ  ಮುಂದಿನ ಹಂತದಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದು ತಿಳಿಸಿದರು. 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more