Corona in Karnataka : ಡಬಲ್ ಡೋಸ್  ಪಡೆಯದವರಿಗೆ ಚಿಕಿತ್ಸೆ ಇಲ್ಲ, ಸೌಲಭ್ಯ ಕಟ್?

Corona in Karnataka : ಡಬಲ್ ಡೋಸ್  ಪಡೆಯದವರಿಗೆ ಚಿಕಿತ್ಸೆ ಇಲ್ಲ, ಸೌಲಭ್ಯ ಕಟ್?

Published : Nov 30, 2021, 08:58 PM IST

* ಒಮ್ರಿಕಾನ್ ಆತಂಕದ ನಡುವೆ ಸರ್ಕಾರದ ಸಭೆ
* ಲಸಿಕೆ ಬೇಡ ಎನ್ನುವವರಿಗೆ ಶಾಕ್ ಕೊಡುತ್ತಾ ಸರ್ಕಾರ
* ಸೋಂಕು ತಡೆಗೆ ಕಠಿಣ ರೂಲ್ಸ್ ಅನಿವಾರ್ಯ
* ದಿನ ಮುಗಿದರೂ ಸೆಕೆಂಡ್ ಡೋಸ್ ತೆಗೆದುಕೊಳ್ಳದವರಿಗೆ ಏನೇನ್ನಬೇಕು

ಬೆಂಗಳೂರು(ನ. 30)  ಒಮ್ರಿಕಾನ್ (Omicron) ನಿಯಂತ್ರಣಕ್ಕೆ ಸಂಬಂಧಿಸಿ  ರಾಜ್ಯ ಸರ್ಕಾರ(Karnataka Govt) ಮಹತ್ವದ ಸಭೆ ನಡೆಸಿದೆ.  ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಮಹತ್ವದ ಸಲಹೆಗಳನ್ನು ನೀಡಿದೆ. ಮುಖ್ಯಮಂತ್ರಿಗಳ (Basavaraj Bommai) ಜತೆ ವಿವರವಾಗಿ ಚರ್ಚೆ ಮಾಡಿ ಗೈಡ್ ಲೈನ್ಸ್  ಬಿಡುಗಡೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್(Dr. K Sudhakar) ತಿಳಿಸಿದ್ದಾರೆ.

ಶಿವಮೊಗ್ಗ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೋನಾ

ಎರಡು ಡೋಸ್ ಲಸಿಕೆ (Vaccine)ಪಡೆದುಕೊಳ್ಳದವರಿಗೆ  ಸರ್ಕಾರಿ ಸೌಲಭ್ಯ ಕಟ್ ಮಾಡಬೇಕು ಎಂಬ ಸಲಹೆ ಬಂದಿದೆ ಎನ್ನಲಾಗಿದೆ.  ಒಮ್ರಿಕಾನ್ ಬಗ್ಗೆಯೂ  ಮುಂದಿನ ಹಂತದಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದು ತಿಳಿಸಿದರು. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more