Corona in Karnataka : ಡಬಲ್ ಡೋಸ್  ಪಡೆಯದವರಿಗೆ ಚಿಕಿತ್ಸೆ ಇಲ್ಲ, ಸೌಲಭ್ಯ ಕಟ್?

Corona in Karnataka : ಡಬಲ್ ಡೋಸ್  ಪಡೆಯದವರಿಗೆ ಚಿಕಿತ್ಸೆ ಇಲ್ಲ, ಸೌಲಭ್ಯ ಕಟ್?

Published : Nov 30, 2021, 08:58 PM IST

* ಒಮ್ರಿಕಾನ್ ಆತಂಕದ ನಡುವೆ ಸರ್ಕಾರದ ಸಭೆ
* ಲಸಿಕೆ ಬೇಡ ಎನ್ನುವವರಿಗೆ ಶಾಕ್ ಕೊಡುತ್ತಾ ಸರ್ಕಾರ
* ಸೋಂಕು ತಡೆಗೆ ಕಠಿಣ ರೂಲ್ಸ್ ಅನಿವಾರ್ಯ
* ದಿನ ಮುಗಿದರೂ ಸೆಕೆಂಡ್ ಡೋಸ್ ತೆಗೆದುಕೊಳ್ಳದವರಿಗೆ ಏನೇನ್ನಬೇಕು

ಬೆಂಗಳೂರು(ನ. 30)  ಒಮ್ರಿಕಾನ್ (Omicron) ನಿಯಂತ್ರಣಕ್ಕೆ ಸಂಬಂಧಿಸಿ  ರಾಜ್ಯ ಸರ್ಕಾರ(Karnataka Govt) ಮಹತ್ವದ ಸಭೆ ನಡೆಸಿದೆ.  ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಮಹತ್ವದ ಸಲಹೆಗಳನ್ನು ನೀಡಿದೆ. ಮುಖ್ಯಮಂತ್ರಿಗಳ (Basavaraj Bommai) ಜತೆ ವಿವರವಾಗಿ ಚರ್ಚೆ ಮಾಡಿ ಗೈಡ್ ಲೈನ್ಸ್  ಬಿಡುಗಡೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್(Dr. K Sudhakar) ತಿಳಿಸಿದ್ದಾರೆ.

ಶಿವಮೊಗ್ಗ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೋನಾ

ಎರಡು ಡೋಸ್ ಲಸಿಕೆ (Vaccine)ಪಡೆದುಕೊಳ್ಳದವರಿಗೆ  ಸರ್ಕಾರಿ ಸೌಲಭ್ಯ ಕಟ್ ಮಾಡಬೇಕು ಎಂಬ ಸಲಹೆ ಬಂದಿದೆ ಎನ್ನಲಾಗಿದೆ.  ಒಮ್ರಿಕಾನ್ ಬಗ್ಗೆಯೂ  ಮುಂದಿನ ಹಂತದಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದು ತಿಳಿಸಿದರು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more