Corona in Karnataka : ಡಬಲ್ ಡೋಸ್  ಪಡೆಯದವರಿಗೆ ಚಿಕಿತ್ಸೆ ಇಲ್ಲ, ಸೌಲಭ್ಯ ಕಟ್?

Corona in Karnataka : ಡಬಲ್ ಡೋಸ್  ಪಡೆಯದವರಿಗೆ ಚಿಕಿತ್ಸೆ ಇಲ್ಲ, ಸೌಲಭ್ಯ ಕಟ್?

Published : Nov 30, 2021, 08:58 PM IST

* ಒಮ್ರಿಕಾನ್ ಆತಂಕದ ನಡುವೆ ಸರ್ಕಾರದ ಸಭೆ
* ಲಸಿಕೆ ಬೇಡ ಎನ್ನುವವರಿಗೆ ಶಾಕ್ ಕೊಡುತ್ತಾ ಸರ್ಕಾರ
* ಸೋಂಕು ತಡೆಗೆ ಕಠಿಣ ರೂಲ್ಸ್ ಅನಿವಾರ್ಯ
* ದಿನ ಮುಗಿದರೂ ಸೆಕೆಂಡ್ ಡೋಸ್ ತೆಗೆದುಕೊಳ್ಳದವರಿಗೆ ಏನೇನ್ನಬೇಕು

ಬೆಂಗಳೂರು(ನ. 30)  ಒಮ್ರಿಕಾನ್ (Omicron) ನಿಯಂತ್ರಣಕ್ಕೆ ಸಂಬಂಧಿಸಿ  ರಾಜ್ಯ ಸರ್ಕಾರ(Karnataka Govt) ಮಹತ್ವದ ಸಭೆ ನಡೆಸಿದೆ.  ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಮಹತ್ವದ ಸಲಹೆಗಳನ್ನು ನೀಡಿದೆ. ಮುಖ್ಯಮಂತ್ರಿಗಳ (Basavaraj Bommai) ಜತೆ ವಿವರವಾಗಿ ಚರ್ಚೆ ಮಾಡಿ ಗೈಡ್ ಲೈನ್ಸ್  ಬಿಡುಗಡೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್(Dr. K Sudhakar) ತಿಳಿಸಿದ್ದಾರೆ.

ಶಿವಮೊಗ್ಗ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೋನಾ

ಎರಡು ಡೋಸ್ ಲಸಿಕೆ (Vaccine)ಪಡೆದುಕೊಳ್ಳದವರಿಗೆ  ಸರ್ಕಾರಿ ಸೌಲಭ್ಯ ಕಟ್ ಮಾಡಬೇಕು ಎಂಬ ಸಲಹೆ ಬಂದಿದೆ ಎನ್ನಲಾಗಿದೆ.  ಒಮ್ರಿಕಾನ್ ಬಗ್ಗೆಯೂ  ಮುಂದಿನ ಹಂತದಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದು ತಿಳಿಸಿದರು. 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more