Corona in Karnataka : ಡಬಲ್ ಡೋಸ್  ಪಡೆಯದವರಿಗೆ ಚಿಕಿತ್ಸೆ ಇಲ್ಲ, ಸೌಲಭ್ಯ ಕಟ್?

Corona in Karnataka : ಡಬಲ್ ಡೋಸ್  ಪಡೆಯದವರಿಗೆ ಚಿಕಿತ್ಸೆ ಇಲ್ಲ, ಸೌಲಭ್ಯ ಕಟ್?

Published : Nov 30, 2021, 08:58 PM IST

* ಒಮ್ರಿಕಾನ್ ಆತಂಕದ ನಡುವೆ ಸರ್ಕಾರದ ಸಭೆ
* ಲಸಿಕೆ ಬೇಡ ಎನ್ನುವವರಿಗೆ ಶಾಕ್ ಕೊಡುತ್ತಾ ಸರ್ಕಾರ
* ಸೋಂಕು ತಡೆಗೆ ಕಠಿಣ ರೂಲ್ಸ್ ಅನಿವಾರ್ಯ
* ದಿನ ಮುಗಿದರೂ ಸೆಕೆಂಡ್ ಡೋಸ್ ತೆಗೆದುಕೊಳ್ಳದವರಿಗೆ ಏನೇನ್ನಬೇಕು

ಬೆಂಗಳೂರು(ನ. 30)  ಒಮ್ರಿಕಾನ್ (Omicron) ನಿಯಂತ್ರಣಕ್ಕೆ ಸಂಬಂಧಿಸಿ  ರಾಜ್ಯ ಸರ್ಕಾರ(Karnataka Govt) ಮಹತ್ವದ ಸಭೆ ನಡೆಸಿದೆ.  ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಮಹತ್ವದ ಸಲಹೆಗಳನ್ನು ನೀಡಿದೆ. ಮುಖ್ಯಮಂತ್ರಿಗಳ (Basavaraj Bommai) ಜತೆ ವಿವರವಾಗಿ ಚರ್ಚೆ ಮಾಡಿ ಗೈಡ್ ಲೈನ್ಸ್  ಬಿಡುಗಡೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್(Dr. K Sudhakar) ತಿಳಿಸಿದ್ದಾರೆ.

ಶಿವಮೊಗ್ಗ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೋನಾ

ಎರಡು ಡೋಸ್ ಲಸಿಕೆ (Vaccine)ಪಡೆದುಕೊಳ್ಳದವರಿಗೆ  ಸರ್ಕಾರಿ ಸೌಲಭ್ಯ ಕಟ್ ಮಾಡಬೇಕು ಎಂಬ ಸಲಹೆ ಬಂದಿದೆ ಎನ್ನಲಾಗಿದೆ.  ಒಮ್ರಿಕಾನ್ ಬಗ್ಗೆಯೂ  ಮುಂದಿನ ಹಂತದಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದು ತಿಳಿಸಿದರು. 

21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more