ಮುರುಡೇಶ್ವರ  ಬೀಚ್‌ನಲ್ಲಿ ಸ್ವಚ್ಛತೆ, ಸುರಕ್ಷತೆ ಕೇಳಲೇ ಬೇಡಿ!

ಮುರುಡೇಶ್ವರ  ಬೀಚ್‌ನಲ್ಲಿ ಸ್ವಚ್ಛತೆ, ಸುರಕ್ಷತೆ ಕೇಳಲೇ ಬೇಡಿ!

Published : Jan 05, 2021, 11:02 PM ISTUpdated : Jan 05, 2021, 11:03 PM IST

ಮುರುಡೇಶ್ವರ ಬೀಚ್ ಅವ್ಯವಸ್ಥೆ ತಾಣ/ ಸುರಕ್ಷತೆ ಮತ್ತು ಮೂಲ ಸೌಕರ್ಯ ಕೊರತೆ/ ಗಬ್ಬು ನಾರುತ್ತಿದ್ದರೂ ಕೇಳುವವರೂ ಇಲ್ಲ/ ಇನ್ನಾದರೂ ಪರಿಸ್ಥಿತಿ ಸುಧಾರಣೆಯಾಗುತ್ತದೆಯಾ?

ಕಾರವಾರ(ಜ. 05)  ಉತ್ತರ ಕನ್ನಡ ಜಿಲ್ಲೆ ಪ್ರಮುಖ ಪ್ರವಾಸಿ ತಾಣ ಮುರುಡೇಶ್ವರದ ಸಮುದ್ರ ತೀರದ ಸ್ವಚ್ಛತೆ ಮಾತ್ರ ಕೇಳಲೇಬೇಡಿ.. ಗಬ್ಬು ನಾರುತ್ತಿದ್ದರೂ ಸಂಬಂಧಿಸಿದ ಇಲಾಖೆ ಕಣ್ಣು ಮುಚ್ಚಿಕೊಂಡು ಕುಳಿತಿದೆ..

ಉಡುಪಿಗೆ ಬಂದಾಗ ಇಲ್ಲಿ ಬರುವುದನ್ನು  ಮಿಸ್ ಮಾಡಬೇಡಿ

ಕಿರಾತಕರು ಬೈಕ್ ರೇಸ್ ಮಾಡುವುದು ಇದೆ. ಬೀಚ್ ನಲ್ಲಿ ನೀರಿಗೆ ಇಳಿಯುವವರ ರಕ್ಷಣೆಗೆ ಸಿಬ್ಬಂದಿಯೂ ಇಲ್ಲ. ಮುರುಡೇಶ್ವರ ಬೀಚ್ ನ ದುರವಸ್ಥೆ ನೀವೇ  ನೋಡಿ..

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!