ಮುರುಡೇಶ್ವರ  ಬೀಚ್‌ನಲ್ಲಿ ಸ್ವಚ್ಛತೆ, ಸುರಕ್ಷತೆ ಕೇಳಲೇ ಬೇಡಿ!

ಮುರುಡೇಶ್ವರ  ಬೀಚ್‌ನಲ್ಲಿ ಸ್ವಚ್ಛತೆ, ಸುರಕ್ಷತೆ ಕೇಳಲೇ ಬೇಡಿ!

Published : Jan 05, 2021, 11:02 PM ISTUpdated : Jan 05, 2021, 11:03 PM IST

ಮುರುಡೇಶ್ವರ ಬೀಚ್ ಅವ್ಯವಸ್ಥೆ ತಾಣ/ ಸುರಕ್ಷತೆ ಮತ್ತು ಮೂಲ ಸೌಕರ್ಯ ಕೊರತೆ/ ಗಬ್ಬು ನಾರುತ್ತಿದ್ದರೂ ಕೇಳುವವರೂ ಇಲ್ಲ/ ಇನ್ನಾದರೂ ಪರಿಸ್ಥಿತಿ ಸುಧಾರಣೆಯಾಗುತ್ತದೆಯಾ?

ಕಾರವಾರ(ಜ. 05)  ಉತ್ತರ ಕನ್ನಡ ಜಿಲ್ಲೆ ಪ್ರಮುಖ ಪ್ರವಾಸಿ ತಾಣ ಮುರುಡೇಶ್ವರದ ಸಮುದ್ರ ತೀರದ ಸ್ವಚ್ಛತೆ ಮಾತ್ರ ಕೇಳಲೇಬೇಡಿ.. ಗಬ್ಬು ನಾರುತ್ತಿದ್ದರೂ ಸಂಬಂಧಿಸಿದ ಇಲಾಖೆ ಕಣ್ಣು ಮುಚ್ಚಿಕೊಂಡು ಕುಳಿತಿದೆ..

ಉಡುಪಿಗೆ ಬಂದಾಗ ಇಲ್ಲಿ ಬರುವುದನ್ನು  ಮಿಸ್ ಮಾಡಬೇಡಿ

ಕಿರಾತಕರು ಬೈಕ್ ರೇಸ್ ಮಾಡುವುದು ಇದೆ. ಬೀಚ್ ನಲ್ಲಿ ನೀರಿಗೆ ಇಳಿಯುವವರ ರಕ್ಷಣೆಗೆ ಸಿಬ್ಬಂದಿಯೂ ಇಲ್ಲ. ಮುರುಡೇಶ್ವರ ಬೀಚ್ ನ ದುರವಸ್ಥೆ ನೀವೇ  ನೋಡಿ..

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!