ಮುರುಡೇಶ್ವರ  ಬೀಚ್‌ನಲ್ಲಿ ಸ್ವಚ್ಛತೆ, ಸುರಕ್ಷತೆ ಕೇಳಲೇ ಬೇಡಿ!

ಮುರುಡೇಶ್ವರ  ಬೀಚ್‌ನಲ್ಲಿ ಸ್ವಚ್ಛತೆ, ಸುರಕ್ಷತೆ ಕೇಳಲೇ ಬೇಡಿ!

Published : Jan 05, 2021, 11:02 PM ISTUpdated : Jan 05, 2021, 11:03 PM IST

ಮುರುಡೇಶ್ವರ ಬೀಚ್ ಅವ್ಯವಸ್ಥೆ ತಾಣ/ ಸುರಕ್ಷತೆ ಮತ್ತು ಮೂಲ ಸೌಕರ್ಯ ಕೊರತೆ/ ಗಬ್ಬು ನಾರುತ್ತಿದ್ದರೂ ಕೇಳುವವರೂ ಇಲ್ಲ/ ಇನ್ನಾದರೂ ಪರಿಸ್ಥಿತಿ ಸುಧಾರಣೆಯಾಗುತ್ತದೆಯಾ?

ಕಾರವಾರ(ಜ. 05)  ಉತ್ತರ ಕನ್ನಡ ಜಿಲ್ಲೆ ಪ್ರಮುಖ ಪ್ರವಾಸಿ ತಾಣ ಮುರುಡೇಶ್ವರದ ಸಮುದ್ರ ತೀರದ ಸ್ವಚ್ಛತೆ ಮಾತ್ರ ಕೇಳಲೇಬೇಡಿ.. ಗಬ್ಬು ನಾರುತ್ತಿದ್ದರೂ ಸಂಬಂಧಿಸಿದ ಇಲಾಖೆ ಕಣ್ಣು ಮುಚ್ಚಿಕೊಂಡು ಕುಳಿತಿದೆ..

ಉಡುಪಿಗೆ ಬಂದಾಗ ಇಲ್ಲಿ ಬರುವುದನ್ನು  ಮಿಸ್ ಮಾಡಬೇಡಿ

ಕಿರಾತಕರು ಬೈಕ್ ರೇಸ್ ಮಾಡುವುದು ಇದೆ. ಬೀಚ್ ನಲ್ಲಿ ನೀರಿಗೆ ಇಳಿಯುವವರ ರಕ್ಷಣೆಗೆ ಸಿಬ್ಬಂದಿಯೂ ಇಲ್ಲ. ಮುರುಡೇಶ್ವರ ಬೀಚ್ ನ ದುರವಸ್ಥೆ ನೀವೇ  ನೋಡಿ..

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!