ಮುರುಡೇಶ್ವರ  ಬೀಚ್‌ನಲ್ಲಿ ಸ್ವಚ್ಛತೆ, ಸುರಕ್ಷತೆ ಕೇಳಲೇ ಬೇಡಿ!

ಮುರುಡೇಶ್ವರ  ಬೀಚ್‌ನಲ್ಲಿ ಸ್ವಚ್ಛತೆ, ಸುರಕ್ಷತೆ ಕೇಳಲೇ ಬೇಡಿ!

Published : Jan 05, 2021, 11:02 PM ISTUpdated : Jan 05, 2021, 11:03 PM IST

ಮುರುಡೇಶ್ವರ ಬೀಚ್ ಅವ್ಯವಸ್ಥೆ ತಾಣ/ ಸುರಕ್ಷತೆ ಮತ್ತು ಮೂಲ ಸೌಕರ್ಯ ಕೊರತೆ/ ಗಬ್ಬು ನಾರುತ್ತಿದ್ದರೂ ಕೇಳುವವರೂ ಇಲ್ಲ/ ಇನ್ನಾದರೂ ಪರಿಸ್ಥಿತಿ ಸುಧಾರಣೆಯಾಗುತ್ತದೆಯಾ?

ಕಾರವಾರ(ಜ. 05)  ಉತ್ತರ ಕನ್ನಡ ಜಿಲ್ಲೆ ಪ್ರಮುಖ ಪ್ರವಾಸಿ ತಾಣ ಮುರುಡೇಶ್ವರದ ಸಮುದ್ರ ತೀರದ ಸ್ವಚ್ಛತೆ ಮಾತ್ರ ಕೇಳಲೇಬೇಡಿ.. ಗಬ್ಬು ನಾರುತ್ತಿದ್ದರೂ ಸಂಬಂಧಿಸಿದ ಇಲಾಖೆ ಕಣ್ಣು ಮುಚ್ಚಿಕೊಂಡು ಕುಳಿತಿದೆ..

ಉಡುಪಿಗೆ ಬಂದಾಗ ಇಲ್ಲಿ ಬರುವುದನ್ನು  ಮಿಸ್ ಮಾಡಬೇಡಿ

ಕಿರಾತಕರು ಬೈಕ್ ರೇಸ್ ಮಾಡುವುದು ಇದೆ. ಬೀಚ್ ನಲ್ಲಿ ನೀರಿಗೆ ಇಳಿಯುವವರ ರಕ್ಷಣೆಗೆ ಸಿಬ್ಬಂದಿಯೂ ಇಲ್ಲ. ಮುರುಡೇಶ್ವರ ಬೀಚ್ ನ ದುರವಸ್ಥೆ ನೀವೇ  ನೋಡಿ..

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?