ಮುರುಡೇಶ್ವರ  ಬೀಚ್‌ನಲ್ಲಿ ಸ್ವಚ್ಛತೆ, ಸುರಕ್ಷತೆ ಕೇಳಲೇ ಬೇಡಿ!

ಮುರುಡೇಶ್ವರ  ಬೀಚ್‌ನಲ್ಲಿ ಸ್ವಚ್ಛತೆ, ಸುರಕ್ಷತೆ ಕೇಳಲೇ ಬೇಡಿ!

Published : Jan 05, 2021, 11:02 PM ISTUpdated : Jan 05, 2021, 11:03 PM IST

ಮುರುಡೇಶ್ವರ ಬೀಚ್ ಅವ್ಯವಸ್ಥೆ ತಾಣ/ ಸುರಕ್ಷತೆ ಮತ್ತು ಮೂಲ ಸೌಕರ್ಯ ಕೊರತೆ/ ಗಬ್ಬು ನಾರುತ್ತಿದ್ದರೂ ಕೇಳುವವರೂ ಇಲ್ಲ/ ಇನ್ನಾದರೂ ಪರಿಸ್ಥಿತಿ ಸುಧಾರಣೆಯಾಗುತ್ತದೆಯಾ?

ಕಾರವಾರ(ಜ. 05)  ಉತ್ತರ ಕನ್ನಡ ಜಿಲ್ಲೆ ಪ್ರಮುಖ ಪ್ರವಾಸಿ ತಾಣ ಮುರುಡೇಶ್ವರದ ಸಮುದ್ರ ತೀರದ ಸ್ವಚ್ಛತೆ ಮಾತ್ರ ಕೇಳಲೇಬೇಡಿ.. ಗಬ್ಬು ನಾರುತ್ತಿದ್ದರೂ ಸಂಬಂಧಿಸಿದ ಇಲಾಖೆ ಕಣ್ಣು ಮುಚ್ಚಿಕೊಂಡು ಕುಳಿತಿದೆ..

ಉಡುಪಿಗೆ ಬಂದಾಗ ಇಲ್ಲಿ ಬರುವುದನ್ನು  ಮಿಸ್ ಮಾಡಬೇಡಿ

ಕಿರಾತಕರು ಬೈಕ್ ರೇಸ್ ಮಾಡುವುದು ಇದೆ. ಬೀಚ್ ನಲ್ಲಿ ನೀರಿಗೆ ಇಳಿಯುವವರ ರಕ್ಷಣೆಗೆ ಸಿಬ್ಬಂದಿಯೂ ಇಲ್ಲ. ಮುರುಡೇಶ್ವರ ಬೀಚ್ ನ ದುರವಸ್ಥೆ ನೀವೇ  ನೋಡಿ..

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!