200 ಅಶ್ಲೀಲ ಮೆಸೇಜ್..ಖಾಕಿ ಮುಂದೆ ಪವಿತ್ರಾ ಹೇಳಿಕೆ !ಕಣ್ಣೀರಲ್ಲಿ ರೇಣುಕಾಸ್ವಾಮಿ ಕುಟುಂಬ, ಗರ್ಭಿಣಿ ಪತ್ನಿ!

200 ಅಶ್ಲೀಲ ಮೆಸೇಜ್..ಖಾಕಿ ಮುಂದೆ ಪವಿತ್ರಾ ಹೇಳಿಕೆ !ಕಣ್ಣೀರಲ್ಲಿ ರೇಣುಕಾಸ್ವಾಮಿ ಕುಟುಂಬ, ಗರ್ಭಿಣಿ ಪತ್ನಿ!

Published : Jun 30, 2024, 08:39 AM IST

ರೇಣುಕಾಸ್ವಾಮಿ ಕುಟುಂಬದ ಸಂಭ್ರಮಕ್ಕೆ ಸಮಾಧಿ..!
ಸಡಗರ ತುಂಬಿರಬೇಕಿದ್ದ ಮನೆಯಲ್ಲಿಂದು ಸೂತಕ..!
ರೇಣುಕಾಸ್ವಾಮಿ ನೆನೆದು ಕಣ್ಣೀರಿಟ್ಟ ತಂದೆ ತಾಯಿ..!

ಎಲ್ಲವೂ ಚೆನ್ನಾಗಿದ್ದಿದ್ರೆ ಆ ಮನೆಯಲ್ಲಿ ಸಂತೋಷ ಸಂಭ್ರಮ ಮನೆ ಮಾಡಿರ್ತಿತ್ತು. ಗರ್ಭಿಣಿ ಪತ್ನಿಯೊಂದಿಗೆ(Pregnant wife) ಮೊದಲ ವಾರ್ಷಿಕೋತ್ಸವವನ್ನ ಆಚರಿಸಿಕೊಂಡು ರೇಣುಕಾಸ್ವಾಮಿ (Renukaswamy) ಎಲ್ಲರಿಗೂ ಸಿಹಿ ಹಂಚ್ತಿದ್ದ. ಆದ್ರೆ ವಿಧಿಲಿಖಿತವೇ ಬೇರೆಯಾಗಿತ್ತು. ಮೊದಲ ವಾರ್ಷಿಕೋತ್ಸವ (Marriage anniversary) ಇನ್ನು 20 ದಿನ ಇರೋವಾಗಲೇ ದರ್ಶನ್ (Darshan) ಕೈಗೆ ಸಿಕ್ಕು ಕೊಲೆಯಾಗಿದ್ದ. ಆ ಮೂಲಕ ತನ್ನ ಕುಟುಂಬ, ಗರ್ಭಿಣಿ ಪತ್ನಿಗೆ ದುಖಃವನ್ನ ಕೊಟ್ಟು ಹೋಗಿದ್ದಾನೆ. ಮತ್ತೊಂದೆಡೆ ಇದೆಲ್ಲಾ ಆಗದೇ ಇದ್ದಿದ್ದರೆ ದರ್ಶನ್ ಇಷ್ಟೊತ್ತಿಗಾಗಲೇ ಶೂಟಿಂಗ್‌ನಲ್ಲಿ ದರ್ಬಾರ್ ನಡೆಸ್ತಿದ್ರು. ಆದ್ರೆ ಈಗ ಕೊಲೆ ಕೇಸ್‌ನಲ್ಲಿ(Renukaswamy murder case) ಜೈಲಿ ಸೇರಿದ್ದು.ಇತ್ತ ಸಂಭ್ರಮವೂ ಇಲ್ಲ. ಅತ್ತ ದರ್ಬಾರು ಇಲ್ಲದಂತಾಗಿದೆ. ಅದೊಂದು ದುರ್ಘಟನೆ ನಡೆಯದೇ ಹೋಗಿದ್ದರೆ. ಇಂದು ಚಿತ್ರದುರ್ಗದ ರೇಣುಕಾಸ್ವಾಮಿ ಮನೆಯಲ್ಲಿ ಸಡಗರ, ಸಂಭ್ರಮ ತುಂಬಿ ತುಳುಕಿರ್ತಿತ್ತು. ಮೊದಲ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರೇಣುಕಾಸ್ವಾಮಿ ಹಾಗೂ ಪತ್ನಿ ಸಹನಾ ಇರ್ಬೇಕಿತ್ತು. ಫಸ್ಟ್ ವೆಡ್ಡಿಂಗ್ ಆನಿವರ್ಸರಿಯನ್ನ ಆಚರಿಸಿಕೊಂಡು ನಮ್ಮ ದಾಂಪತ್ಯಕ್ಕೆ ಒಂದು ವರ್ಷ ಅಂತ ಸಂಭ್ರಮಿಸಿಕೊಳ್ಳಬೇಕಿತ್ತು.

ಇದನ್ನೂ ವೀಕ್ಷಿಸಿ:  ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ..ಬಸ್‌ ಆ್ಯಕ್ಸಿಡೆಂಟ್‌ನ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ