200 ಅಶ್ಲೀಲ ಮೆಸೇಜ್..ಖಾಕಿ ಮುಂದೆ ಪವಿತ್ರಾ ಹೇಳಿಕೆ !ಕಣ್ಣೀರಲ್ಲಿ ರೇಣುಕಾಸ್ವಾಮಿ ಕುಟುಂಬ, ಗರ್ಭಿಣಿ ಪತ್ನಿ!

200 ಅಶ್ಲೀಲ ಮೆಸೇಜ್..ಖಾಕಿ ಮುಂದೆ ಪವಿತ್ರಾ ಹೇಳಿಕೆ !ಕಣ್ಣೀರಲ್ಲಿ ರೇಣುಕಾಸ್ವಾಮಿ ಕುಟುಂಬ, ಗರ್ಭಿಣಿ ಪತ್ನಿ!

Published : Jun 30, 2024, 08:39 AM IST

ರೇಣುಕಾಸ್ವಾಮಿ ಕುಟುಂಬದ ಸಂಭ್ರಮಕ್ಕೆ ಸಮಾಧಿ..!
ಸಡಗರ ತುಂಬಿರಬೇಕಿದ್ದ ಮನೆಯಲ್ಲಿಂದು ಸೂತಕ..!
ರೇಣುಕಾಸ್ವಾಮಿ ನೆನೆದು ಕಣ್ಣೀರಿಟ್ಟ ತಂದೆ ತಾಯಿ..!

ಎಲ್ಲವೂ ಚೆನ್ನಾಗಿದ್ದಿದ್ರೆ ಆ ಮನೆಯಲ್ಲಿ ಸಂತೋಷ ಸಂಭ್ರಮ ಮನೆ ಮಾಡಿರ್ತಿತ್ತು. ಗರ್ಭಿಣಿ ಪತ್ನಿಯೊಂದಿಗೆ(Pregnant wife) ಮೊದಲ ವಾರ್ಷಿಕೋತ್ಸವವನ್ನ ಆಚರಿಸಿಕೊಂಡು ರೇಣುಕಾಸ್ವಾಮಿ (Renukaswamy) ಎಲ್ಲರಿಗೂ ಸಿಹಿ ಹಂಚ್ತಿದ್ದ. ಆದ್ರೆ ವಿಧಿಲಿಖಿತವೇ ಬೇರೆಯಾಗಿತ್ತು. ಮೊದಲ ವಾರ್ಷಿಕೋತ್ಸವ (Marriage anniversary) ಇನ್ನು 20 ದಿನ ಇರೋವಾಗಲೇ ದರ್ಶನ್ (Darshan) ಕೈಗೆ ಸಿಕ್ಕು ಕೊಲೆಯಾಗಿದ್ದ. ಆ ಮೂಲಕ ತನ್ನ ಕುಟುಂಬ, ಗರ್ಭಿಣಿ ಪತ್ನಿಗೆ ದುಖಃವನ್ನ ಕೊಟ್ಟು ಹೋಗಿದ್ದಾನೆ. ಮತ್ತೊಂದೆಡೆ ಇದೆಲ್ಲಾ ಆಗದೇ ಇದ್ದಿದ್ದರೆ ದರ್ಶನ್ ಇಷ್ಟೊತ್ತಿಗಾಗಲೇ ಶೂಟಿಂಗ್‌ನಲ್ಲಿ ದರ್ಬಾರ್ ನಡೆಸ್ತಿದ್ರು. ಆದ್ರೆ ಈಗ ಕೊಲೆ ಕೇಸ್‌ನಲ್ಲಿ(Renukaswamy murder case) ಜೈಲಿ ಸೇರಿದ್ದು.ಇತ್ತ ಸಂಭ್ರಮವೂ ಇಲ್ಲ. ಅತ್ತ ದರ್ಬಾರು ಇಲ್ಲದಂತಾಗಿದೆ. ಅದೊಂದು ದುರ್ಘಟನೆ ನಡೆಯದೇ ಹೋಗಿದ್ದರೆ. ಇಂದು ಚಿತ್ರದುರ್ಗದ ರೇಣುಕಾಸ್ವಾಮಿ ಮನೆಯಲ್ಲಿ ಸಡಗರ, ಸಂಭ್ರಮ ತುಂಬಿ ತುಳುಕಿರ್ತಿತ್ತು. ಮೊದಲ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರೇಣುಕಾಸ್ವಾಮಿ ಹಾಗೂ ಪತ್ನಿ ಸಹನಾ ಇರ್ಬೇಕಿತ್ತು. ಫಸ್ಟ್ ವೆಡ್ಡಿಂಗ್ ಆನಿವರ್ಸರಿಯನ್ನ ಆಚರಿಸಿಕೊಂಡು ನಮ್ಮ ದಾಂಪತ್ಯಕ್ಕೆ ಒಂದು ವರ್ಷ ಅಂತ ಸಂಭ್ರಮಿಸಿಕೊಳ್ಳಬೇಕಿತ್ತು.

ಇದನ್ನೂ ವೀಕ್ಷಿಸಿ:  ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ..ಬಸ್‌ ಆ್ಯಕ್ಸಿಡೆಂಟ್‌ನ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?