ಬಸವಣ್ಣನ ಕರ್ಮಭೂಮಿಗೇ ಕತ್ತಲು: ಬಸವಕಲ್ಯಾಣದಲ್ಲಿ ಜನರ ನರಕಯಾತನೆ..!

ಬಸವಣ್ಣನ ಕರ್ಮಭೂಮಿಗೇ ಕತ್ತಲು: ಬಸವಕಲ್ಯಾಣದಲ್ಲಿ ಜನರ ನರಕಯಾತನೆ..!

Suvarna News   | Asianet News
Published : Feb 10, 2021, 02:50 PM IST

ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸದ ಜನಪ್ರತಿನಿಧಿಗಳು| ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಸ್ಟ್ರೀಟ್‌ಲೈಟ್‌ಗಳಿಗಿಲ್ಲ ವಿದ್ಯುತ್‌| ರಾಜಕೀಯ ನಾಯಕರ ಕಟೌಟ್‌ ಹಾಕಲು ಬಳಕೆಯಾಗುತ್ತಿರುವ ವಿದ್ಯುತ್‌ ಕಂಬಗಳು| 

ಬೀದರ್‌(ಫೆ.10): ಜಿಲ್ಲೆಯ ಬಸವಕಲ್ಯಾಣ ನಗರದ ಮೇಲೆ ರಾಜ್ಯ ರಾಜಕೀಯ ನಾಯಕರ ಕಣ್ಣು ಬಿದ್ದಿದೆ. ಹೌದು, ಶಾಸಕ ಪಿ. ನಾರಾಯಣರಾವ್‌ ಅಕಾಲಿಕ ನಿಧನದಿಂದ ತೆರವಾದ ಬಸವಕಲ್ಯಾಣ ಕ್ಷೇತ್ರದ ಗದ್ದುಗೆಗಾಗಿ ಭರ್ಜರಿ ಫೈಟ್‌ ನಡೆಯುತ್ತಿದೆ. ಆದರೆ, ಸಾರ್ವಜನಿಕರ ಸಂಕಷ್ಟ ಮಾತ್ರ ಯಾವೊಬ್ಬ ಅಧಿಕಾರಿಗೆ ಆಗಲೀ, ಜನಪ್ರನಿಧಿಗಳಾಗಲೀ ಕಾಣುತ್ತಿಲ್ಲ. ಬಿದ್ದರೂ ಕೂಡ ಕ್ಯಾರೇ ಎನ್ನುತ್ತಿಲ್ಲ. 

ಬಿಗ್‌ 3 ಇಂಪ್ಯಾಕ್ಟ್‌: 10 ತಿಂಗಳ ಸಮಸ್ಯೆಗೆ 10 ದಿನದಲ್ಲೇ ಸಿಕ್ತು ಮುಕ್ತಿ..!

ಬಸವಕಲ್ಯಾಣ ನಗರದ ರಾತ್ರಿಯಾದರೆ ಸಾಕು ಜನರು ಕತ್ತಲಲ್ಲಿ ಓಡಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದಲ್ಲಿರುವ ಸ್ಟ್ರೀಟ್‌ಲೈಟ್‌ ಕಂಬಗಳಲ್ಲಿ ಕರೆಂಟ್‌ ಇಲ್ಲದೆ, ರಾಜಕೀಯ ನಾಯಕರ ಕಟೌಟ್‌ ಹಾಕಲು ಬಳಕೆಯಾಗುತ್ತಿದೆ. ಇದರಿಂದ ಇಲ್ಲಿನ ಜನರು ನರಕಯಾತನೆಯನ್ನ ಅನುಭವಿಸುತ್ತಿದ್ದಾರೆ. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್