ಬಸವಣ್ಣನ ಕರ್ಮಭೂಮಿಗೇ ಕತ್ತಲು: ಬಸವಕಲ್ಯಾಣದಲ್ಲಿ ಜನರ ನರಕಯಾತನೆ..!

ಬಸವಣ್ಣನ ಕರ್ಮಭೂಮಿಗೇ ಕತ್ತಲು: ಬಸವಕಲ್ಯಾಣದಲ್ಲಿ ಜನರ ನರಕಯಾತನೆ..!

Suvarna News   | Asianet News
Published : Feb 10, 2021, 02:50 PM IST

ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸದ ಜನಪ್ರತಿನಿಧಿಗಳು| ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಸ್ಟ್ರೀಟ್‌ಲೈಟ್‌ಗಳಿಗಿಲ್ಲ ವಿದ್ಯುತ್‌| ರಾಜಕೀಯ ನಾಯಕರ ಕಟೌಟ್‌ ಹಾಕಲು ಬಳಕೆಯಾಗುತ್ತಿರುವ ವಿದ್ಯುತ್‌ ಕಂಬಗಳು| 

ಬೀದರ್‌(ಫೆ.10): ಜಿಲ್ಲೆಯ ಬಸವಕಲ್ಯಾಣ ನಗರದ ಮೇಲೆ ರಾಜ್ಯ ರಾಜಕೀಯ ನಾಯಕರ ಕಣ್ಣು ಬಿದ್ದಿದೆ. ಹೌದು, ಶಾಸಕ ಪಿ. ನಾರಾಯಣರಾವ್‌ ಅಕಾಲಿಕ ನಿಧನದಿಂದ ತೆರವಾದ ಬಸವಕಲ್ಯಾಣ ಕ್ಷೇತ್ರದ ಗದ್ದುಗೆಗಾಗಿ ಭರ್ಜರಿ ಫೈಟ್‌ ನಡೆಯುತ್ತಿದೆ. ಆದರೆ, ಸಾರ್ವಜನಿಕರ ಸಂಕಷ್ಟ ಮಾತ್ರ ಯಾವೊಬ್ಬ ಅಧಿಕಾರಿಗೆ ಆಗಲೀ, ಜನಪ್ರನಿಧಿಗಳಾಗಲೀ ಕಾಣುತ್ತಿಲ್ಲ. ಬಿದ್ದರೂ ಕೂಡ ಕ್ಯಾರೇ ಎನ್ನುತ್ತಿಲ್ಲ. 

ಬಿಗ್‌ 3 ಇಂಪ್ಯಾಕ್ಟ್‌: 10 ತಿಂಗಳ ಸಮಸ್ಯೆಗೆ 10 ದಿನದಲ್ಲೇ ಸಿಕ್ತು ಮುಕ್ತಿ..!

ಬಸವಕಲ್ಯಾಣ ನಗರದ ರಾತ್ರಿಯಾದರೆ ಸಾಕು ಜನರು ಕತ್ತಲಲ್ಲಿ ಓಡಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದಲ್ಲಿರುವ ಸ್ಟ್ರೀಟ್‌ಲೈಟ್‌ ಕಂಬಗಳಲ್ಲಿ ಕರೆಂಟ್‌ ಇಲ್ಲದೆ, ರಾಜಕೀಯ ನಾಯಕರ ಕಟೌಟ್‌ ಹಾಕಲು ಬಳಕೆಯಾಗುತ್ತಿದೆ. ಇದರಿಂದ ಇಲ್ಲಿನ ಜನರು ನರಕಯಾತನೆಯನ್ನ ಅನುಭವಿಸುತ್ತಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!