ಬಸವಣ್ಣನ ಕರ್ಮಭೂಮಿಗೇ ಕತ್ತಲು: ಬಸವಕಲ್ಯಾಣದಲ್ಲಿ ಜನರ ನರಕಯಾತನೆ..!

ಬಸವಣ್ಣನ ಕರ್ಮಭೂಮಿಗೇ ಕತ್ತಲು: ಬಸವಕಲ್ಯಾಣದಲ್ಲಿ ಜನರ ನರಕಯಾತನೆ..!

Published : Feb 10, 2021, 02:50 PM IST

ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸದ ಜನಪ್ರತಿನಿಧಿಗಳು| ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಸ್ಟ್ರೀಟ್‌ಲೈಟ್‌ಗಳಿಗಿಲ್ಲ ವಿದ್ಯುತ್‌| ರಾಜಕೀಯ ನಾಯಕರ ಕಟೌಟ್‌ ಹಾಕಲು ಬಳಕೆಯಾಗುತ್ತಿರುವ ವಿದ್ಯುತ್‌ ಕಂಬಗಳು| 

ಬೀದರ್‌(ಫೆ.10): ಜಿಲ್ಲೆಯ ಬಸವಕಲ್ಯಾಣ ನಗರದ ಮೇಲೆ ರಾಜ್ಯ ರಾಜಕೀಯ ನಾಯಕರ ಕಣ್ಣು ಬಿದ್ದಿದೆ. ಹೌದು, ಶಾಸಕ ಪಿ. ನಾರಾಯಣರಾವ್‌ ಅಕಾಲಿಕ ನಿಧನದಿಂದ ತೆರವಾದ ಬಸವಕಲ್ಯಾಣ ಕ್ಷೇತ್ರದ ಗದ್ದುಗೆಗಾಗಿ ಭರ್ಜರಿ ಫೈಟ್‌ ನಡೆಯುತ್ತಿದೆ. ಆದರೆ, ಸಾರ್ವಜನಿಕರ ಸಂಕಷ್ಟ ಮಾತ್ರ ಯಾವೊಬ್ಬ ಅಧಿಕಾರಿಗೆ ಆಗಲೀ, ಜನಪ್ರನಿಧಿಗಳಾಗಲೀ ಕಾಣುತ್ತಿಲ್ಲ. ಬಿದ್ದರೂ ಕೂಡ ಕ್ಯಾರೇ ಎನ್ನುತ್ತಿಲ್ಲ. 

ಬಿಗ್‌ 3 ಇಂಪ್ಯಾಕ್ಟ್‌: 10 ತಿಂಗಳ ಸಮಸ್ಯೆಗೆ 10 ದಿನದಲ್ಲೇ ಸಿಕ್ತು ಮುಕ್ತಿ..!

ಬಸವಕಲ್ಯಾಣ ನಗರದ ರಾತ್ರಿಯಾದರೆ ಸಾಕು ಜನರು ಕತ್ತಲಲ್ಲಿ ಓಡಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದಲ್ಲಿರುವ ಸ್ಟ್ರೀಟ್‌ಲೈಟ್‌ ಕಂಬಗಳಲ್ಲಿ ಕರೆಂಟ್‌ ಇಲ್ಲದೆ, ರಾಜಕೀಯ ನಾಯಕರ ಕಟೌಟ್‌ ಹಾಕಲು ಬಳಕೆಯಾಗುತ್ತಿದೆ. ಇದರಿಂದ ಇಲ್ಲಿನ ಜನರು ನರಕಯಾತನೆಯನ್ನ ಅನುಭವಿಸುತ್ತಿದ್ದಾರೆ. 
 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!