ಬಸವಣ್ಣನ ಕರ್ಮಭೂಮಿಗೇ ಕತ್ತಲು: ಬಸವಕಲ್ಯಾಣದಲ್ಲಿ ಜನರ ನರಕಯಾತನೆ..!

ಬಸವಣ್ಣನ ಕರ್ಮಭೂಮಿಗೇ ಕತ್ತಲು: ಬಸವಕಲ್ಯಾಣದಲ್ಲಿ ಜನರ ನರಕಯಾತನೆ..!

Suvarna News   | Asianet News
Published : Feb 10, 2021, 02:50 PM IST

ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸದ ಜನಪ್ರತಿನಿಧಿಗಳು| ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಸ್ಟ್ರೀಟ್‌ಲೈಟ್‌ಗಳಿಗಿಲ್ಲ ವಿದ್ಯುತ್‌| ರಾಜಕೀಯ ನಾಯಕರ ಕಟೌಟ್‌ ಹಾಕಲು ಬಳಕೆಯಾಗುತ್ತಿರುವ ವಿದ್ಯುತ್‌ ಕಂಬಗಳು| 

ಬೀದರ್‌(ಫೆ.10): ಜಿಲ್ಲೆಯ ಬಸವಕಲ್ಯಾಣ ನಗರದ ಮೇಲೆ ರಾಜ್ಯ ರಾಜಕೀಯ ನಾಯಕರ ಕಣ್ಣು ಬಿದ್ದಿದೆ. ಹೌದು, ಶಾಸಕ ಪಿ. ನಾರಾಯಣರಾವ್‌ ಅಕಾಲಿಕ ನಿಧನದಿಂದ ತೆರವಾದ ಬಸವಕಲ್ಯಾಣ ಕ್ಷೇತ್ರದ ಗದ್ದುಗೆಗಾಗಿ ಭರ್ಜರಿ ಫೈಟ್‌ ನಡೆಯುತ್ತಿದೆ. ಆದರೆ, ಸಾರ್ವಜನಿಕರ ಸಂಕಷ್ಟ ಮಾತ್ರ ಯಾವೊಬ್ಬ ಅಧಿಕಾರಿಗೆ ಆಗಲೀ, ಜನಪ್ರನಿಧಿಗಳಾಗಲೀ ಕಾಣುತ್ತಿಲ್ಲ. ಬಿದ್ದರೂ ಕೂಡ ಕ್ಯಾರೇ ಎನ್ನುತ್ತಿಲ್ಲ. 

ಬಿಗ್‌ 3 ಇಂಪ್ಯಾಕ್ಟ್‌: 10 ತಿಂಗಳ ಸಮಸ್ಯೆಗೆ 10 ದಿನದಲ್ಲೇ ಸಿಕ್ತು ಮುಕ್ತಿ..!

ಬಸವಕಲ್ಯಾಣ ನಗರದ ರಾತ್ರಿಯಾದರೆ ಸಾಕು ಜನರು ಕತ್ತಲಲ್ಲಿ ಓಡಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದಲ್ಲಿರುವ ಸ್ಟ್ರೀಟ್‌ಲೈಟ್‌ ಕಂಬಗಳಲ್ಲಿ ಕರೆಂಟ್‌ ಇಲ್ಲದೆ, ರಾಜಕೀಯ ನಾಯಕರ ಕಟೌಟ್‌ ಹಾಕಲು ಬಳಕೆಯಾಗುತ್ತಿದೆ. ಇದರಿಂದ ಇಲ್ಲಿನ ಜನರು ನರಕಯಾತನೆಯನ್ನ ಅನುಭವಿಸುತ್ತಿದ್ದಾರೆ. 
 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!