ಟೊಮ್ಯಾಟೊ ಮಣ್ಣುಪಾಲು: ಸರ್ಕಾರದ ಪರಿಹಾರ ಅರೆಕಾಸಿನ ಮಜ್ಜೆಗೆ ಎಂದ ಅನ್ನದಾತ

May 30, 2021, 5:10 PM IST

ಕೋಲಾರ, (ಮೇ.30): ಕೊರೋನಾ ಮಹಾಮಾರಿ ನಡುವೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಅಲ್ಲದೇ ಲಾಕ್‌ಡೌನ್‌ನಿಂದ ಮಾರುಕಟ್ಟೆಗಳು ಬಂದ್ ಆಗಿವೆ.

ಕೊರೋನಾ ಕಂಗೆಡಿಸಿದ ಬದುಕು : ಇಟ್ಟಲ್ಲೆ ಮೊಳಕೆಯೊಡೆಯುತ್ತಿದೆ ರಾಶಿ ರಾಶಿ ಭತ್ತ

ಈ ಹಿನ್ನೆಲೆಯಲ್ಲಿ ರೈತರ ಮಾಲುಗಳನ್ನು ಕೇಳುವವರಿಲ್ಲದಂತಾಗಿದೆ. ಇದರಿಂದ ಕೋಲಾರದಲ್ಲಿ ರೈತನೊಬ್ಬ ಟೊಮ್ಯಾಟೊವನ್ನು ರಸ್ತೆ ಪಕ್ಕದಲ್ಲೇ ಸುರಿದಿದ್ದಾನೆ.