ಟೊಮ್ಯಾಟೊ ಮಣ್ಣುಪಾಲು: ಸರ್ಕಾರದ ಪರಿಹಾರ ಅರೆಕಾಸಿನ ಮಜ್ಜೆಗೆ ಎಂದ ಅನ್ನದಾತ

ಟೊಮ್ಯಾಟೊ ಮಣ್ಣುಪಾಲು: ಸರ್ಕಾರದ ಪರಿಹಾರ ಅರೆಕಾಸಿನ ಮಜ್ಜೆಗೆ ಎಂದ ಅನ್ನದಾತ

Published : May 30, 2021, 05:10 PM ISTUpdated : May 30, 2021, 05:34 PM IST

ಕೊರೋನಾ ಮಹಾಮಾರಿ ನಡುವೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಅಲ್ಲದೇ ಲಾಕ್‌ಡೌನ್‌ನಿಂದ ಮಾರುಕಟ್ಟೆಗಳು ಬಂದ್ ಆಗಿವೆ.ಈ ಹಿನ್ನೆಲೆಯಲ್ಲಿ ರೈತರ ಮಾಲುಗಳನ್ನು ಕೇಳುವವರಿಲ್ಲದಂತಾಗಿದೆ. ಇದರಿಂದ ಕೋಲಾರದಲ್ಲಿ ರೈತನೊಬ್ಬ ಟೊಮ್ಯಾಟೊವನ್ನು ರಸ್ತೆ ಪಕ್ಕದಲ್ಲೇ ಸುರಿದಿದ್ದಾನೆ. 

ಕೋಲಾರ, (ಮೇ.30): ಕೊರೋನಾ ಮಹಾಮಾರಿ ನಡುವೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಅಲ್ಲದೇ ಲಾಕ್‌ಡೌನ್‌ನಿಂದ ಮಾರುಕಟ್ಟೆಗಳು ಬಂದ್ ಆಗಿವೆ.

ಕೊರೋನಾ ಕಂಗೆಡಿಸಿದ ಬದುಕು : ಇಟ್ಟಲ್ಲೆ ಮೊಳಕೆಯೊಡೆಯುತ್ತಿದೆ ರಾಶಿ ರಾಶಿ ಭತ್ತ

ಈ ಹಿನ್ನೆಲೆಯಲ್ಲಿ ರೈತರ ಮಾಲುಗಳನ್ನು ಕೇಳುವವರಿಲ್ಲದಂತಾಗಿದೆ. ಇದರಿಂದ ಕೋಲಾರದಲ್ಲಿ ರೈತನೊಬ್ಬ ಟೊಮ್ಯಾಟೊವನ್ನು ರಸ್ತೆ ಪಕ್ಕದಲ್ಲೇ ಸುರಿದಿದ್ದಾನೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!