ಮಳೆ ಇಲ್ಲದೇ ಒಣಗಿ ಹೋದ ಮಕ್ಕೆಜೋಳ ಬೆಳೆ! ಲೋನ್‌ ಕಟ್ಟುವಂತೆ ರೈತರಿಗೆ ಬ್ಯಾಂಕ್‌ ನೋಟಿಸ್

ಮಳೆ ಇಲ್ಲದೇ ಒಣಗಿ ಹೋದ ಮಕ್ಕೆಜೋಳ ಬೆಳೆ! ಲೋನ್‌ ಕಟ್ಟುವಂತೆ ರೈತರಿಗೆ ಬ್ಯಾಂಕ್‌ ನೋಟಿಸ್

Published : Sep 03, 2023, 11:02 AM IST

ಮಳೆ ಇಲ್ಲದೇ ದಾವಣಗೆರೆಯಲ್ಲಿ ಆತಂಕದ ಪರಿಸ್ಥಿತಿ ಎದುರಾಗಿದೆ. ಮುಂಗಾರು ಮಳೆ ಕೈಕೊಟ್ಟಿದ್ದು ಅನ್ನದಾತರ ಸಂಕಷ್ಟಕ್ಕೆ ದೂಡಿದೆ. ಇತ್ತ ರೈತರಿಗೆ ಬ್ಯಾಂಕ್‌ನಿಂದ ಲೋನ್ ಕಟ್ಟಬೇಕು ಅಂತಾ ನೋಟಿಸ್‌ ಬಂದಿದೆ. ಇದು ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.
 

ಒಂದು ಕಡೆ ಮಳೆ ಇಲ್ಲದೇ ಒಣಗಿ ಹೋದ ಮೆಕ್ಕೆಜೋಳ ಬೆಳೆ. ಯಾವಾಗ ವರುಣ ಕೃಪೆತೋರಿಸ್ತಾನೆ ಅಂತಾ ಕಾದು ಕುಳಿತ ರೈತ. ಇತ್ತ ಬೆಳೆ(Crops) ಇಲ್ಲದಿದ್ರೂ ಲೋನ್‌ ಕಟ್ಟುವಂತೆ ಬ್ಯಾಂಕ್‌ನಿಂದ ನೋಟಿಸ್‌(Bank Notice) ಬಂದಿದ್ದು ದಾವಣಗೆರೆಯಲ್ಲಿ(Davanagere) ಅನ್ನದಾತರ ಸಂಕಷ್ಟಕ್ಕೆ ದೂಡಿದೆ. ದಾವಣಗೆರೆಯಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದೆ. ಸೆಪ್ಪೆಂಬರ್‌ ಬಂದ್ರೂ ನಿರೀಕ್ಷೆ ಪ್ರಮಾಣದಲ್ಲಿ ಮಳೆ ಇಲ್ಲದೇ ರೈತರನ್ನು ಆತಂಕಕ್ಕೆ ದೂಡಿದೆ. ಬಿತ್ತನೆಯಾಗಿರುವ ಸಂಪೂರ್ಣ ಬೆಳೆ, ಮಳೆ(Rain) ಇಲ್ಲದೇ ನೆಲಕಚ್ಚಿದ್ದು, ರೈತರು ಹಾಕಿದ ಬಂಡವಾಳ ಮಣ್ಣು ಪಾಲಾಗಿದೆ. ಇಷ್ಟೆಲ್ಲ ಕಂಗೆಟ್ಟ ರೈತರಿಗೆ ಸಾಲ ಪಾವತಿಸುವಂತೆ ಬ್ಯಾಂಕ್‌ ನೋಟಿಸ್ ಕೊಟ್ಟಿದೆ. ಒಂದು ಲಕ್ಷ ಲೋನ್ ಪಡೆದ ರೈತರಿಗೆ ಬಡ್ಡಿ, ಚಕ್ರಬಡ್ಡಿ ಹೆಚ್ಚಾಗಿದೆ ಅಂತಾ ನೋಟಿಸ್ ಮೇಲೆ ನೋಟಿಸ್ ನೀಡುತ್ತಿದ್ದು, ದಾವಣಗೆರೆಯ ಚಟ್ಟೋಬನಹಳ್ಳಿ ಗ್ರಾಮದಲ್ಲಿ ರೈತರ ಬಾಳಲ್ಲಿ ಗಾಯದ ಮೇಲೆ ಬರೆ ಎಳೆದಿದೆ.

ಇದನ್ನೂ ವೀಕ್ಷಿಸಿ:  ಅಪ್ರಾಪ್ತೆ ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿ: ಮಗಳ ತಂಟೆಗೆ ಬರಬೇಡ ಎಂದಿದ್ದಕ್ಕೆ ಮರ್ಡರ್‌ !

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more