ಮಳೆ ಇಲ್ಲದೇ ಒಣಗಿ ಹೋದ ಮಕ್ಕೆಜೋಳ ಬೆಳೆ! ಲೋನ್‌ ಕಟ್ಟುವಂತೆ ರೈತರಿಗೆ ಬ್ಯಾಂಕ್‌ ನೋಟಿಸ್

ಮಳೆ ಇಲ್ಲದೇ ಒಣಗಿ ಹೋದ ಮಕ್ಕೆಜೋಳ ಬೆಳೆ! ಲೋನ್‌ ಕಟ್ಟುವಂತೆ ರೈತರಿಗೆ ಬ್ಯಾಂಕ್‌ ನೋಟಿಸ್

Published : Sep 03, 2023, 11:02 AM IST

ಮಳೆ ಇಲ್ಲದೇ ದಾವಣಗೆರೆಯಲ್ಲಿ ಆತಂಕದ ಪರಿಸ್ಥಿತಿ ಎದುರಾಗಿದೆ. ಮುಂಗಾರು ಮಳೆ ಕೈಕೊಟ್ಟಿದ್ದು ಅನ್ನದಾತರ ಸಂಕಷ್ಟಕ್ಕೆ ದೂಡಿದೆ. ಇತ್ತ ರೈತರಿಗೆ ಬ್ಯಾಂಕ್‌ನಿಂದ ಲೋನ್ ಕಟ್ಟಬೇಕು ಅಂತಾ ನೋಟಿಸ್‌ ಬಂದಿದೆ. ಇದು ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.
 

ಒಂದು ಕಡೆ ಮಳೆ ಇಲ್ಲದೇ ಒಣಗಿ ಹೋದ ಮೆಕ್ಕೆಜೋಳ ಬೆಳೆ. ಯಾವಾಗ ವರುಣ ಕೃಪೆತೋರಿಸ್ತಾನೆ ಅಂತಾ ಕಾದು ಕುಳಿತ ರೈತ. ಇತ್ತ ಬೆಳೆ(Crops) ಇಲ್ಲದಿದ್ರೂ ಲೋನ್‌ ಕಟ್ಟುವಂತೆ ಬ್ಯಾಂಕ್‌ನಿಂದ ನೋಟಿಸ್‌(Bank Notice) ಬಂದಿದ್ದು ದಾವಣಗೆರೆಯಲ್ಲಿ(Davanagere) ಅನ್ನದಾತರ ಸಂಕಷ್ಟಕ್ಕೆ ದೂಡಿದೆ. ದಾವಣಗೆರೆಯಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದೆ. ಸೆಪ್ಪೆಂಬರ್‌ ಬಂದ್ರೂ ನಿರೀಕ್ಷೆ ಪ್ರಮಾಣದಲ್ಲಿ ಮಳೆ ಇಲ್ಲದೇ ರೈತರನ್ನು ಆತಂಕಕ್ಕೆ ದೂಡಿದೆ. ಬಿತ್ತನೆಯಾಗಿರುವ ಸಂಪೂರ್ಣ ಬೆಳೆ, ಮಳೆ(Rain) ಇಲ್ಲದೇ ನೆಲಕಚ್ಚಿದ್ದು, ರೈತರು ಹಾಕಿದ ಬಂಡವಾಳ ಮಣ್ಣು ಪಾಲಾಗಿದೆ. ಇಷ್ಟೆಲ್ಲ ಕಂಗೆಟ್ಟ ರೈತರಿಗೆ ಸಾಲ ಪಾವತಿಸುವಂತೆ ಬ್ಯಾಂಕ್‌ ನೋಟಿಸ್ ಕೊಟ್ಟಿದೆ. ಒಂದು ಲಕ್ಷ ಲೋನ್ ಪಡೆದ ರೈತರಿಗೆ ಬಡ್ಡಿ, ಚಕ್ರಬಡ್ಡಿ ಹೆಚ್ಚಾಗಿದೆ ಅಂತಾ ನೋಟಿಸ್ ಮೇಲೆ ನೋಟಿಸ್ ನೀಡುತ್ತಿದ್ದು, ದಾವಣಗೆರೆಯ ಚಟ್ಟೋಬನಹಳ್ಳಿ ಗ್ರಾಮದಲ್ಲಿ ರೈತರ ಬಾಳಲ್ಲಿ ಗಾಯದ ಮೇಲೆ ಬರೆ ಎಳೆದಿದೆ.

ಇದನ್ನೂ ವೀಕ್ಷಿಸಿ:  ಅಪ್ರಾಪ್ತೆ ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿ: ಮಗಳ ತಂಟೆಗೆ ಬರಬೇಡ ಎಂದಿದ್ದಕ್ಕೆ ಮರ್ಡರ್‌ !

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more