ಮಳೆ ಇಲ್ಲದೇ ಒಣಗಿ ಹೋದ ಮಕ್ಕೆಜೋಳ ಬೆಳೆ! ಲೋನ್‌ ಕಟ್ಟುವಂತೆ ರೈತರಿಗೆ ಬ್ಯಾಂಕ್‌ ನೋಟಿಸ್

ಮಳೆ ಇಲ್ಲದೇ ಒಣಗಿ ಹೋದ ಮಕ್ಕೆಜೋಳ ಬೆಳೆ! ಲೋನ್‌ ಕಟ್ಟುವಂತೆ ರೈತರಿಗೆ ಬ್ಯಾಂಕ್‌ ನೋಟಿಸ್

Published : Sep 03, 2023, 11:02 AM IST

ಮಳೆ ಇಲ್ಲದೇ ದಾವಣಗೆರೆಯಲ್ಲಿ ಆತಂಕದ ಪರಿಸ್ಥಿತಿ ಎದುರಾಗಿದೆ. ಮುಂಗಾರು ಮಳೆ ಕೈಕೊಟ್ಟಿದ್ದು ಅನ್ನದಾತರ ಸಂಕಷ್ಟಕ್ಕೆ ದೂಡಿದೆ. ಇತ್ತ ರೈತರಿಗೆ ಬ್ಯಾಂಕ್‌ನಿಂದ ಲೋನ್ ಕಟ್ಟಬೇಕು ಅಂತಾ ನೋಟಿಸ್‌ ಬಂದಿದೆ. ಇದು ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.
 

ಒಂದು ಕಡೆ ಮಳೆ ಇಲ್ಲದೇ ಒಣಗಿ ಹೋದ ಮೆಕ್ಕೆಜೋಳ ಬೆಳೆ. ಯಾವಾಗ ವರುಣ ಕೃಪೆತೋರಿಸ್ತಾನೆ ಅಂತಾ ಕಾದು ಕುಳಿತ ರೈತ. ಇತ್ತ ಬೆಳೆ(Crops) ಇಲ್ಲದಿದ್ರೂ ಲೋನ್‌ ಕಟ್ಟುವಂತೆ ಬ್ಯಾಂಕ್‌ನಿಂದ ನೋಟಿಸ್‌(Bank Notice) ಬಂದಿದ್ದು ದಾವಣಗೆರೆಯಲ್ಲಿ(Davanagere) ಅನ್ನದಾತರ ಸಂಕಷ್ಟಕ್ಕೆ ದೂಡಿದೆ. ದಾವಣಗೆರೆಯಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದೆ. ಸೆಪ್ಪೆಂಬರ್‌ ಬಂದ್ರೂ ನಿರೀಕ್ಷೆ ಪ್ರಮಾಣದಲ್ಲಿ ಮಳೆ ಇಲ್ಲದೇ ರೈತರನ್ನು ಆತಂಕಕ್ಕೆ ದೂಡಿದೆ. ಬಿತ್ತನೆಯಾಗಿರುವ ಸಂಪೂರ್ಣ ಬೆಳೆ, ಮಳೆ(Rain) ಇಲ್ಲದೇ ನೆಲಕಚ್ಚಿದ್ದು, ರೈತರು ಹಾಕಿದ ಬಂಡವಾಳ ಮಣ್ಣು ಪಾಲಾಗಿದೆ. ಇಷ್ಟೆಲ್ಲ ಕಂಗೆಟ್ಟ ರೈತರಿಗೆ ಸಾಲ ಪಾವತಿಸುವಂತೆ ಬ್ಯಾಂಕ್‌ ನೋಟಿಸ್ ಕೊಟ್ಟಿದೆ. ಒಂದು ಲಕ್ಷ ಲೋನ್ ಪಡೆದ ರೈತರಿಗೆ ಬಡ್ಡಿ, ಚಕ್ರಬಡ್ಡಿ ಹೆಚ್ಚಾಗಿದೆ ಅಂತಾ ನೋಟಿಸ್ ಮೇಲೆ ನೋಟಿಸ್ ನೀಡುತ್ತಿದ್ದು, ದಾವಣಗೆರೆಯ ಚಟ್ಟೋಬನಹಳ್ಳಿ ಗ್ರಾಮದಲ್ಲಿ ರೈತರ ಬಾಳಲ್ಲಿ ಗಾಯದ ಮೇಲೆ ಬರೆ ಎಳೆದಿದೆ.

ಇದನ್ನೂ ವೀಕ್ಷಿಸಿ:  ಅಪ್ರಾಪ್ತೆ ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿ: ಮಗಳ ತಂಟೆಗೆ ಬರಬೇಡ ಎಂದಿದ್ದಕ್ಕೆ ಮರ್ಡರ್‌ !

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more