ಮಳೆ ಇಲ್ಲದೇ ಒಣಗಿ ಹೋದ ಮಕ್ಕೆಜೋಳ ಬೆಳೆ! ಲೋನ್‌ ಕಟ್ಟುವಂತೆ ರೈತರಿಗೆ ಬ್ಯಾಂಕ್‌ ನೋಟಿಸ್

ಮಳೆ ಇಲ್ಲದೇ ಒಣಗಿ ಹೋದ ಮಕ್ಕೆಜೋಳ ಬೆಳೆ! ಲೋನ್‌ ಕಟ್ಟುವಂತೆ ರೈತರಿಗೆ ಬ್ಯಾಂಕ್‌ ನೋಟಿಸ್

Published : Sep 03, 2023, 11:02 AM IST

ಮಳೆ ಇಲ್ಲದೇ ದಾವಣಗೆರೆಯಲ್ಲಿ ಆತಂಕದ ಪರಿಸ್ಥಿತಿ ಎದುರಾಗಿದೆ. ಮುಂಗಾರು ಮಳೆ ಕೈಕೊಟ್ಟಿದ್ದು ಅನ್ನದಾತರ ಸಂಕಷ್ಟಕ್ಕೆ ದೂಡಿದೆ. ಇತ್ತ ರೈತರಿಗೆ ಬ್ಯಾಂಕ್‌ನಿಂದ ಲೋನ್ ಕಟ್ಟಬೇಕು ಅಂತಾ ನೋಟಿಸ್‌ ಬಂದಿದೆ. ಇದು ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.
 

ಒಂದು ಕಡೆ ಮಳೆ ಇಲ್ಲದೇ ಒಣಗಿ ಹೋದ ಮೆಕ್ಕೆಜೋಳ ಬೆಳೆ. ಯಾವಾಗ ವರುಣ ಕೃಪೆತೋರಿಸ್ತಾನೆ ಅಂತಾ ಕಾದು ಕುಳಿತ ರೈತ. ಇತ್ತ ಬೆಳೆ(Crops) ಇಲ್ಲದಿದ್ರೂ ಲೋನ್‌ ಕಟ್ಟುವಂತೆ ಬ್ಯಾಂಕ್‌ನಿಂದ ನೋಟಿಸ್‌(Bank Notice) ಬಂದಿದ್ದು ದಾವಣಗೆರೆಯಲ್ಲಿ(Davanagere) ಅನ್ನದಾತರ ಸಂಕಷ್ಟಕ್ಕೆ ದೂಡಿದೆ. ದಾವಣಗೆರೆಯಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದೆ. ಸೆಪ್ಪೆಂಬರ್‌ ಬಂದ್ರೂ ನಿರೀಕ್ಷೆ ಪ್ರಮಾಣದಲ್ಲಿ ಮಳೆ ಇಲ್ಲದೇ ರೈತರನ್ನು ಆತಂಕಕ್ಕೆ ದೂಡಿದೆ. ಬಿತ್ತನೆಯಾಗಿರುವ ಸಂಪೂರ್ಣ ಬೆಳೆ, ಮಳೆ(Rain) ಇಲ್ಲದೇ ನೆಲಕಚ್ಚಿದ್ದು, ರೈತರು ಹಾಕಿದ ಬಂಡವಾಳ ಮಣ್ಣು ಪಾಲಾಗಿದೆ. ಇಷ್ಟೆಲ್ಲ ಕಂಗೆಟ್ಟ ರೈತರಿಗೆ ಸಾಲ ಪಾವತಿಸುವಂತೆ ಬ್ಯಾಂಕ್‌ ನೋಟಿಸ್ ಕೊಟ್ಟಿದೆ. ಒಂದು ಲಕ್ಷ ಲೋನ್ ಪಡೆದ ರೈತರಿಗೆ ಬಡ್ಡಿ, ಚಕ್ರಬಡ್ಡಿ ಹೆಚ್ಚಾಗಿದೆ ಅಂತಾ ನೋಟಿಸ್ ಮೇಲೆ ನೋಟಿಸ್ ನೀಡುತ್ತಿದ್ದು, ದಾವಣಗೆರೆಯ ಚಟ್ಟೋಬನಹಳ್ಳಿ ಗ್ರಾಮದಲ್ಲಿ ರೈತರ ಬಾಳಲ್ಲಿ ಗಾಯದ ಮೇಲೆ ಬರೆ ಎಳೆದಿದೆ.

ಇದನ್ನೂ ವೀಕ್ಷಿಸಿ:  ಅಪ್ರಾಪ್ತೆ ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿ: ಮಗಳ ತಂಟೆಗೆ ಬರಬೇಡ ಎಂದಿದ್ದಕ್ಕೆ ಮರ್ಡರ್‌ !

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more