ಮೈಮರೆತ್ರಾ ಧಾರವಾಡ ಮಂದಿ? ಮಾರುಕಟ್ಟೆಯಲ್ಲಿ ಜನವೋ ಜನ..!

ಮೈಮರೆತ್ರಾ ಧಾರವಾಡ ಮಂದಿ? ಮಾರುಕಟ್ಟೆಯಲ್ಲಿ ಜನವೋ ಜನ..!

Suvarna News   | Asianet News
Published : Jun 09, 2021, 12:45 PM IST

* ಸಾಮಾಜಿಕ ಅಂತರ ಇಲ್ಲ, ಮಾಸ್ಕ್‌ ಇಲ್ಲ
* ಬಿಂದಾಸ್‌ ಆಗಿ ರೋಡಿಗಿಳಿದ ಧಾರವಾಡದ ಜನತೆ
* ವಸ್ತುಗಳು ಸಿಗುತ್ತೋ ಇಲ್ವೋ ಎಂಬಂತೆ ಜನರ ವರ್ತನೆ

ಧಾರವಾಡ(ಜೂ.09): ಕೊರೋನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಲೇ ಜನರು ಬಿಂದಾಸ್‌ ಆಗಿ ರೋಡಿಗಿಳಿದಿದ್ದಾರೆ. ಹೌದು, ನಗರದ ಮಾರುಕಟ್ಟೆಗಳಲ್ಲಿ ಅಗತ್ಯ ವಸ್ತುಗಳ ಖರೀದಿಯಲ್ಲಿ ಜನರು ಫುಲ್ ಬ್ಯುಸಿಯಾಗಿದ್ದಾರೆ. ಇವರಿಗೆ ಕೊರೋನಾ ವೈರಸ್‌ ಭಯ ಇಲ್ವೇನೋ ಎಂಬಂತೆ ವರ್ತಿಸುತ್ತಿದ್ದಾರೆ. ಪ್ರತಿ ದಿನ ನಾಲ್ಕು ಗಂಟೆ ಅಗತ್ಯ ವಸ್ತುಗಳ ಖರೀದಿಗೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. 

ಅನ್‌ಲಾಕ್‌ಗೆ ಸಿಂಗಾಪುರ್ ಮಾದರಿ ಅನುಸರಿಸಲು ತಜ್ಞರ ಸಲಹೆ

ಆದ್ರೆ, ನಾಳೆ ಯಾವುದೇ ವಸ್ತುಗಳು ಸಿಗುತ್ತೋ ಇಲ್ವೋ ಎಂಬಂತೆ ಜನರು ಮುಗಿಬಿದ್ದು ಖರೀದಿಸುತ್ತಿದ್ದಾರೆ. ಮಾರ್ಕೆಟ್‌ನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಿಲ್ಲ, ಮಾಸ್ಕ್‌ ಧರಿಸದೇ ಕೋವಿಡ್‌ ನಿಯಮಗಳನ್ನ ಗಾಳಿಯಲ್ಲಿ ತೂರಿ ಆರಾಮವಾಗಿ ಜನರು ಓಡಾಡುತ್ತಿದ್ದಾರೆ.     
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!