ಮೈಮರೆತ್ರಾ ಧಾರವಾಡ ಮಂದಿ? ಮಾರುಕಟ್ಟೆಯಲ್ಲಿ ಜನವೋ ಜನ..!

ಮೈಮರೆತ್ರಾ ಧಾರವಾಡ ಮಂದಿ? ಮಾರುಕಟ್ಟೆಯಲ್ಲಿ ಜನವೋ ಜನ..!

Suvarna News   | Asianet News
Published : Jun 09, 2021, 12:45 PM IST

* ಸಾಮಾಜಿಕ ಅಂತರ ಇಲ್ಲ, ಮಾಸ್ಕ್‌ ಇಲ್ಲ
* ಬಿಂದಾಸ್‌ ಆಗಿ ರೋಡಿಗಿಳಿದ ಧಾರವಾಡದ ಜನತೆ
* ವಸ್ತುಗಳು ಸಿಗುತ್ತೋ ಇಲ್ವೋ ಎಂಬಂತೆ ಜನರ ವರ್ತನೆ

ಧಾರವಾಡ(ಜೂ.09): ಕೊರೋನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಲೇ ಜನರು ಬಿಂದಾಸ್‌ ಆಗಿ ರೋಡಿಗಿಳಿದಿದ್ದಾರೆ. ಹೌದು, ನಗರದ ಮಾರುಕಟ್ಟೆಗಳಲ್ಲಿ ಅಗತ್ಯ ವಸ್ತುಗಳ ಖರೀದಿಯಲ್ಲಿ ಜನರು ಫುಲ್ ಬ್ಯುಸಿಯಾಗಿದ್ದಾರೆ. ಇವರಿಗೆ ಕೊರೋನಾ ವೈರಸ್‌ ಭಯ ಇಲ್ವೇನೋ ಎಂಬಂತೆ ವರ್ತಿಸುತ್ತಿದ್ದಾರೆ. ಪ್ರತಿ ದಿನ ನಾಲ್ಕು ಗಂಟೆ ಅಗತ್ಯ ವಸ್ತುಗಳ ಖರೀದಿಗೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. 

ಅನ್‌ಲಾಕ್‌ಗೆ ಸಿಂಗಾಪುರ್ ಮಾದರಿ ಅನುಸರಿಸಲು ತಜ್ಞರ ಸಲಹೆ

ಆದ್ರೆ, ನಾಳೆ ಯಾವುದೇ ವಸ್ತುಗಳು ಸಿಗುತ್ತೋ ಇಲ್ವೋ ಎಂಬಂತೆ ಜನರು ಮುಗಿಬಿದ್ದು ಖರೀದಿಸುತ್ತಿದ್ದಾರೆ. ಮಾರ್ಕೆಟ್‌ನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಿಲ್ಲ, ಮಾಸ್ಕ್‌ ಧರಿಸದೇ ಕೋವಿಡ್‌ ನಿಯಮಗಳನ್ನ ಗಾಳಿಯಲ್ಲಿ ತೂರಿ ಆರಾಮವಾಗಿ ಜನರು ಓಡಾಡುತ್ತಿದ್ದಾರೆ.     
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!