ಮೈಮರೆತ್ರಾ ಧಾರವಾಡ ಮಂದಿ? ಮಾರುಕಟ್ಟೆಯಲ್ಲಿ ಜನವೋ ಜನ..!

ಮೈಮರೆತ್ರಾ ಧಾರವಾಡ ಮಂದಿ? ಮಾರುಕಟ್ಟೆಯಲ್ಲಿ ಜನವೋ ಜನ..!

Suvarna News   | Asianet News
Published : Jun 09, 2021, 12:45 PM IST

* ಸಾಮಾಜಿಕ ಅಂತರ ಇಲ್ಲ, ಮಾಸ್ಕ್‌ ಇಲ್ಲ
* ಬಿಂದಾಸ್‌ ಆಗಿ ರೋಡಿಗಿಳಿದ ಧಾರವಾಡದ ಜನತೆ
* ವಸ್ತುಗಳು ಸಿಗುತ್ತೋ ಇಲ್ವೋ ಎಂಬಂತೆ ಜನರ ವರ್ತನೆ

ಧಾರವಾಡ(ಜೂ.09): ಕೊರೋನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಲೇ ಜನರು ಬಿಂದಾಸ್‌ ಆಗಿ ರೋಡಿಗಿಳಿದಿದ್ದಾರೆ. ಹೌದು, ನಗರದ ಮಾರುಕಟ್ಟೆಗಳಲ್ಲಿ ಅಗತ್ಯ ವಸ್ತುಗಳ ಖರೀದಿಯಲ್ಲಿ ಜನರು ಫುಲ್ ಬ್ಯುಸಿಯಾಗಿದ್ದಾರೆ. ಇವರಿಗೆ ಕೊರೋನಾ ವೈರಸ್‌ ಭಯ ಇಲ್ವೇನೋ ಎಂಬಂತೆ ವರ್ತಿಸುತ್ತಿದ್ದಾರೆ. ಪ್ರತಿ ದಿನ ನಾಲ್ಕು ಗಂಟೆ ಅಗತ್ಯ ವಸ್ತುಗಳ ಖರೀದಿಗೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. 

ಅನ್‌ಲಾಕ್‌ಗೆ ಸಿಂಗಾಪುರ್ ಮಾದರಿ ಅನುಸರಿಸಲು ತಜ್ಞರ ಸಲಹೆ

ಆದ್ರೆ, ನಾಳೆ ಯಾವುದೇ ವಸ್ತುಗಳು ಸಿಗುತ್ತೋ ಇಲ್ವೋ ಎಂಬಂತೆ ಜನರು ಮುಗಿಬಿದ್ದು ಖರೀದಿಸುತ್ತಿದ್ದಾರೆ. ಮಾರ್ಕೆಟ್‌ನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಿಲ್ಲ, ಮಾಸ್ಕ್‌ ಧರಿಸದೇ ಕೋವಿಡ್‌ ನಿಯಮಗಳನ್ನ ಗಾಳಿಯಲ್ಲಿ ತೂರಿ ಆರಾಮವಾಗಿ ಜನರು ಓಡಾಡುತ್ತಿದ್ದಾರೆ.     
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್