ಮೈಮರೆತ್ರಾ ಧಾರವಾಡ ಮಂದಿ? ಮಾರುಕಟ್ಟೆಯಲ್ಲಿ ಜನವೋ ಜನ..!

ಮೈಮರೆತ್ರಾ ಧಾರವಾಡ ಮಂದಿ? ಮಾರುಕಟ್ಟೆಯಲ್ಲಿ ಜನವೋ ಜನ..!

Suvarna News   | Asianet News
Published : Jun 09, 2021, 12:45 PM IST

* ಸಾಮಾಜಿಕ ಅಂತರ ಇಲ್ಲ, ಮಾಸ್ಕ್‌ ಇಲ್ಲ
* ಬಿಂದಾಸ್‌ ಆಗಿ ರೋಡಿಗಿಳಿದ ಧಾರವಾಡದ ಜನತೆ
* ವಸ್ತುಗಳು ಸಿಗುತ್ತೋ ಇಲ್ವೋ ಎಂಬಂತೆ ಜನರ ವರ್ತನೆ

ಧಾರವಾಡ(ಜೂ.09): ಕೊರೋನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಲೇ ಜನರು ಬಿಂದಾಸ್‌ ಆಗಿ ರೋಡಿಗಿಳಿದಿದ್ದಾರೆ. ಹೌದು, ನಗರದ ಮಾರುಕಟ್ಟೆಗಳಲ್ಲಿ ಅಗತ್ಯ ವಸ್ತುಗಳ ಖರೀದಿಯಲ್ಲಿ ಜನರು ಫುಲ್ ಬ್ಯುಸಿಯಾಗಿದ್ದಾರೆ. ಇವರಿಗೆ ಕೊರೋನಾ ವೈರಸ್‌ ಭಯ ಇಲ್ವೇನೋ ಎಂಬಂತೆ ವರ್ತಿಸುತ್ತಿದ್ದಾರೆ. ಪ್ರತಿ ದಿನ ನಾಲ್ಕು ಗಂಟೆ ಅಗತ್ಯ ವಸ್ತುಗಳ ಖರೀದಿಗೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. 

ಅನ್‌ಲಾಕ್‌ಗೆ ಸಿಂಗಾಪುರ್ ಮಾದರಿ ಅನುಸರಿಸಲು ತಜ್ಞರ ಸಲಹೆ

ಆದ್ರೆ, ನಾಳೆ ಯಾವುದೇ ವಸ್ತುಗಳು ಸಿಗುತ್ತೋ ಇಲ್ವೋ ಎಂಬಂತೆ ಜನರು ಮುಗಿಬಿದ್ದು ಖರೀದಿಸುತ್ತಿದ್ದಾರೆ. ಮಾರ್ಕೆಟ್‌ನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಿಲ್ಲ, ಮಾಸ್ಕ್‌ ಧರಿಸದೇ ಕೋವಿಡ್‌ ನಿಯಮಗಳನ್ನ ಗಾಳಿಯಲ್ಲಿ ತೂರಿ ಆರಾಮವಾಗಿ ಜನರು ಓಡಾಡುತ್ತಿದ್ದಾರೆ.     
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!