ಮೈಮರೆತ್ರಾ ಧಾರವಾಡ ಮಂದಿ? ಮಾರುಕಟ್ಟೆಯಲ್ಲಿ ಜನವೋ ಜನ..!

ಮೈಮರೆತ್ರಾ ಧಾರವಾಡ ಮಂದಿ? ಮಾರುಕಟ್ಟೆಯಲ್ಲಿ ಜನವೋ ಜನ..!

Suvarna News   | Asianet News
Published : Jun 09, 2021, 12:45 PM IST

* ಸಾಮಾಜಿಕ ಅಂತರ ಇಲ್ಲ, ಮಾಸ್ಕ್‌ ಇಲ್ಲ
* ಬಿಂದಾಸ್‌ ಆಗಿ ರೋಡಿಗಿಳಿದ ಧಾರವಾಡದ ಜನತೆ
* ವಸ್ತುಗಳು ಸಿಗುತ್ತೋ ಇಲ್ವೋ ಎಂಬಂತೆ ಜನರ ವರ್ತನೆ

ಧಾರವಾಡ(ಜೂ.09): ಕೊರೋನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಲೇ ಜನರು ಬಿಂದಾಸ್‌ ಆಗಿ ರೋಡಿಗಿಳಿದಿದ್ದಾರೆ. ಹೌದು, ನಗರದ ಮಾರುಕಟ್ಟೆಗಳಲ್ಲಿ ಅಗತ್ಯ ವಸ್ತುಗಳ ಖರೀದಿಯಲ್ಲಿ ಜನರು ಫುಲ್ ಬ್ಯುಸಿಯಾಗಿದ್ದಾರೆ. ಇವರಿಗೆ ಕೊರೋನಾ ವೈರಸ್‌ ಭಯ ಇಲ್ವೇನೋ ಎಂಬಂತೆ ವರ್ತಿಸುತ್ತಿದ್ದಾರೆ. ಪ್ರತಿ ದಿನ ನಾಲ್ಕು ಗಂಟೆ ಅಗತ್ಯ ವಸ್ತುಗಳ ಖರೀದಿಗೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. 

ಅನ್‌ಲಾಕ್‌ಗೆ ಸಿಂಗಾಪುರ್ ಮಾದರಿ ಅನುಸರಿಸಲು ತಜ್ಞರ ಸಲಹೆ

ಆದ್ರೆ, ನಾಳೆ ಯಾವುದೇ ವಸ್ತುಗಳು ಸಿಗುತ್ತೋ ಇಲ್ವೋ ಎಂಬಂತೆ ಜನರು ಮುಗಿಬಿದ್ದು ಖರೀದಿಸುತ್ತಿದ್ದಾರೆ. ಮಾರ್ಕೆಟ್‌ನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಿಲ್ಲ, ಮಾಸ್ಕ್‌ ಧರಿಸದೇ ಕೋವಿಡ್‌ ನಿಯಮಗಳನ್ನ ಗಾಳಿಯಲ್ಲಿ ತೂರಿ ಆರಾಮವಾಗಿ ಜನರು ಓಡಾಡುತ್ತಿದ್ದಾರೆ.     
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?