ಚಿಕನ್ ಸಿಗದೆ ಇದ್ರೆ ಬಿಡಲ್ಲ... ಪ್ರಕಾಶರ ಬಾಡೂಟ.. ಜನವೋ ಜನ!

ಚಿಕನ್ ಸಿಗದೆ ಇದ್ರೆ ಬಿಡಲ್ಲ... ಪ್ರಕಾಶರ ಬಾಡೂಟ.. ಜನವೋ ಜನ!

Published : Feb 23, 2021, 08:45 PM IST

ಮಾಜಿ ಸಚಿವ ವರ್ತೂರು ಪ್ರಕಾಶ್ ಏರ್ಪಡಿಸಿದ್ದ ಬಾಡೂಟ/ ಚಿಕನ್, ಮಟನ್ ಗಾಗಿ ಮುಗಿಬಿದ್ದ ಜನ/ ಸಾಮಾಜಿಕ ಅಂತರ ಕೇಳಲೇಬೇಡಿ/ ಗ್ರಾಪಂನಲ್ಲಿ ಗೆದ್ದ ಬೆಂಬಲಿಗರಿಗೆ ಸನ್ಮಾನ

ಕೋಲಾರ( ಫೆ. 23)   ಮಾಜಿ ಸಚಿವ ವರ್ತೂರು ಪ್ರಕಾಶ್ ಏರ್ಪಡಿಸಿದ್ದ ಬಾಡೂಟಕ್ಕೆ ಜನ ಮುಗಿ ಬಿದ್ದಿದ್ದಾರೆ. ಚಿಕನ್ ಬಿರಿಯಾನಿ, ಮಟಮನ್ ಬಿರಿಯಾನಿಗೆ ಜನ ಮುಗಿ ಬಿದ್ದಿದ್ದಾರೆ.

ಪ್ರಕಾಶ್ ಕಾಂಗ್ರೆಸ್ ಸೇರ್ಪಡೆಗೆ ಅಡ್ಡಲಾಗಿ ನಿಂತವರು ಯಾರು?

ಬರೋಬ್ಬರಿ ಒಂದು ಸಾವಿರ ಕೆಜಿ ಚಿಕನ್ ಮತ್ತು ಮಟನ್ ಸಿದ್ಧಮಾಡಲಾಗಿತ್ತು. ಬಿರಿಯಾಣಿ ತಿನ್ನೋದಕ್ಕೆ ಜನ ಹೇಗೆ ಮುಗಿಬಿದ್ರು ನೀವೇ ನೋಡಿ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!