ಚಿಕನ್ ಸಿಗದೆ ಇದ್ರೆ ಬಿಡಲ್ಲ... ಪ್ರಕಾಶರ ಬಾಡೂಟ.. ಜನವೋ ಜನ!

ಚಿಕನ್ ಸಿಗದೆ ಇದ್ರೆ ಬಿಡಲ್ಲ... ಪ್ರಕಾಶರ ಬಾಡೂಟ.. ಜನವೋ ಜನ!

Published : Feb 23, 2021, 08:45 PM IST

ಮಾಜಿ ಸಚಿವ ವರ್ತೂರು ಪ್ರಕಾಶ್ ಏರ್ಪಡಿಸಿದ್ದ ಬಾಡೂಟ/ ಚಿಕನ್, ಮಟನ್ ಗಾಗಿ ಮುಗಿಬಿದ್ದ ಜನ/ ಸಾಮಾಜಿಕ ಅಂತರ ಕೇಳಲೇಬೇಡಿ/ ಗ್ರಾಪಂನಲ್ಲಿ ಗೆದ್ದ ಬೆಂಬಲಿಗರಿಗೆ ಸನ್ಮಾನ

ಕೋಲಾರ( ಫೆ. 23)   ಮಾಜಿ ಸಚಿವ ವರ್ತೂರು ಪ್ರಕಾಶ್ ಏರ್ಪಡಿಸಿದ್ದ ಬಾಡೂಟಕ್ಕೆ ಜನ ಮುಗಿ ಬಿದ್ದಿದ್ದಾರೆ. ಚಿಕನ್ ಬಿರಿಯಾನಿ, ಮಟಮನ್ ಬಿರಿಯಾನಿಗೆ ಜನ ಮುಗಿ ಬಿದ್ದಿದ್ದಾರೆ.

ಪ್ರಕಾಶ್ ಕಾಂಗ್ರೆಸ್ ಸೇರ್ಪಡೆಗೆ ಅಡ್ಡಲಾಗಿ ನಿಂತವರು ಯಾರು?

ಬರೋಬ್ಬರಿ ಒಂದು ಸಾವಿರ ಕೆಜಿ ಚಿಕನ್ ಮತ್ತು ಮಟನ್ ಸಿದ್ಧಮಾಡಲಾಗಿತ್ತು. ಬಿರಿಯಾಣಿ ತಿನ್ನೋದಕ್ಕೆ ಜನ ಹೇಗೆ ಮುಗಿಬಿದ್ರು ನೀವೇ ನೋಡಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?