ಧಾರವಾಡದಲ್ಲಿ ಲಸಿಕೆ ಕಿರಿಕ್ : ನೋ ವ್ಯಾಕ್ಸಿನ್ - ನೋ ರೇಷನ್

ಧಾರವಾಡದಲ್ಲಿ ಲಸಿಕೆ ಕಿರಿಕ್ : ನೋ ವ್ಯಾಕ್ಸಿನ್ - ನೋ ರೇಷನ್

Suvarna News   | Asianet News
Published : Sep 16, 2021, 04:14 PM IST

ಕೆಲವೆಡೆ ಕೊರೋನಾ ಮಹಾಮಾರಿ ಅಬ್ಬರ  ಕೊಂಚ ಕಡಿಮೆಯಾಗುತ್ತಿದೆ. ಆದರೆ ಲಸಿಕೀಕರಣ ಪ್ರಕ್ರಿಯೆ ಚುರುಕಾಗಿದೆ. ಇದರ ಮಧ್ಯೆಯೇ ಲಸಿಕೆ ಕಿರಿಕ್ ನಡೆದಿದೆ. ಧಾರವಾಡದ ಗ್ರಾಮ ಪಂಚಾಯತ್‌ನಲ್ಲೊಂದು ಲಸಿಕೆ ಕಿರಿಕ್ ಆಗಿದೆ. 

ಲಸಿಕೆ ಪಡೆಯದವರಿಗೆ ರೇಷನ್ ಕೊಡೋದಿಲ್ಲ ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ. 

ಧಾರವಾಡ (ಸೆ.16):  ಕೆಲವೆಡೆ ಕೊರೋನಾ ಮಹಾಮಾರಿ ಅಬ್ಬರ  ಕೊಂಚ ಕಡಿಮೆಯಾಗುತ್ತಿದೆ. ಆದರೆ ಲಸಿಕೀಕರಣ ಪ್ರಕ್ರಿಯೆ ಚುರುಕಾಗಿದೆ. ಇದರ ಮಧ್ಯೆಯೇ ಲಸಿಕೆ ಕಿರಿಕ್ ನಡೆದಿದೆ. ಧಾರವಾಡದ ಗ್ರಾಮ ಪಂಚಾಯತ್‌ನಲ್ಲೊಂದು ಲಸಿಕೆ ಕಿರಿಕ್ ಆಗಿದೆ. 

3ನೇ ಅಲೆ ಆರಂಭದ ಸೂಚನೆ : ಕೋವಿಡ್ ಮಹಾಸ್ಫೋಟ

ಲಸಿಕೆ ಪಡೆಯದವರಿಗೆ ರೇಷನ್ ಕೊಡೋದಿಲ್ಲ ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ಚಾಮರಾಜನಗರ ಜಿಲ್ಲೆಯಲ್ಲಿಯು ಇದೆ ರೀತಿ ಆದೇಶ ನೀಡಿ ವಿವಾದ ಸೃಷ್ಟಿಯಾಗಿತ್ತು. ಇದೀಗ ಧಾರವಾಡದ ಗ್ರಾಮ ಪಂಚಾಯತ್‌ನಲ್ಲಿ ನೊ ವ್ಯಾಕ್ಸಿನ್ ನೋ ರೇಷನ್ ಆದೇಶ ಜನರನ್ನು ಕೆರಳಿಸಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?