ಧಾರವಾಡದಲ್ಲಿ ಲಸಿಕೆ ಕಿರಿಕ್ : ನೋ ವ್ಯಾಕ್ಸಿನ್ - ನೋ ರೇಷನ್

ಧಾರವಾಡದಲ್ಲಿ ಲಸಿಕೆ ಕಿರಿಕ್ : ನೋ ವ್ಯಾಕ್ಸಿನ್ - ನೋ ರೇಷನ್

Suvarna News   | Asianet News
Published : Sep 16, 2021, 04:14 PM IST

ಕೆಲವೆಡೆ ಕೊರೋನಾ ಮಹಾಮಾರಿ ಅಬ್ಬರ  ಕೊಂಚ ಕಡಿಮೆಯಾಗುತ್ತಿದೆ. ಆದರೆ ಲಸಿಕೀಕರಣ ಪ್ರಕ್ರಿಯೆ ಚುರುಕಾಗಿದೆ. ಇದರ ಮಧ್ಯೆಯೇ ಲಸಿಕೆ ಕಿರಿಕ್ ನಡೆದಿದೆ. ಧಾರವಾಡದ ಗ್ರಾಮ ಪಂಚಾಯತ್‌ನಲ್ಲೊಂದು ಲಸಿಕೆ ಕಿರಿಕ್ ಆಗಿದೆ. 

ಲಸಿಕೆ ಪಡೆಯದವರಿಗೆ ರೇಷನ್ ಕೊಡೋದಿಲ್ಲ ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ. 

ಧಾರವಾಡ (ಸೆ.16):  ಕೆಲವೆಡೆ ಕೊರೋನಾ ಮಹಾಮಾರಿ ಅಬ್ಬರ  ಕೊಂಚ ಕಡಿಮೆಯಾಗುತ್ತಿದೆ. ಆದರೆ ಲಸಿಕೀಕರಣ ಪ್ರಕ್ರಿಯೆ ಚುರುಕಾಗಿದೆ. ಇದರ ಮಧ್ಯೆಯೇ ಲಸಿಕೆ ಕಿರಿಕ್ ನಡೆದಿದೆ. ಧಾರವಾಡದ ಗ್ರಾಮ ಪಂಚಾಯತ್‌ನಲ್ಲೊಂದು ಲಸಿಕೆ ಕಿರಿಕ್ ಆಗಿದೆ. 

3ನೇ ಅಲೆ ಆರಂಭದ ಸೂಚನೆ : ಕೋವಿಡ್ ಮಹಾಸ್ಫೋಟ

ಲಸಿಕೆ ಪಡೆಯದವರಿಗೆ ರೇಷನ್ ಕೊಡೋದಿಲ್ಲ ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ಚಾಮರಾಜನಗರ ಜಿಲ್ಲೆಯಲ್ಲಿಯು ಇದೆ ರೀತಿ ಆದೇಶ ನೀಡಿ ವಿವಾದ ಸೃಷ್ಟಿಯಾಗಿತ್ತು. ಇದೀಗ ಧಾರವಾಡದ ಗ್ರಾಮ ಪಂಚಾಯತ್‌ನಲ್ಲಿ ನೊ ವ್ಯಾಕ್ಸಿನ್ ನೋ ರೇಷನ್ ಆದೇಶ ಜನರನ್ನು ಕೆರಳಿಸಿದೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!