ಧಾರವಾಡದಲ್ಲಿ ಲಸಿಕೆ ಕಿರಿಕ್ : ನೋ ವ್ಯಾಕ್ಸಿನ್ - ನೋ ರೇಷನ್

ಧಾರವಾಡದಲ್ಲಿ ಲಸಿಕೆ ಕಿರಿಕ್ : ನೋ ವ್ಯಾಕ್ಸಿನ್ - ನೋ ರೇಷನ್

Suvarna News   | Asianet News
Published : Sep 16, 2021, 04:14 PM IST

ಕೆಲವೆಡೆ ಕೊರೋನಾ ಮಹಾಮಾರಿ ಅಬ್ಬರ  ಕೊಂಚ ಕಡಿಮೆಯಾಗುತ್ತಿದೆ. ಆದರೆ ಲಸಿಕೀಕರಣ ಪ್ರಕ್ರಿಯೆ ಚುರುಕಾಗಿದೆ. ಇದರ ಮಧ್ಯೆಯೇ ಲಸಿಕೆ ಕಿರಿಕ್ ನಡೆದಿದೆ. ಧಾರವಾಡದ ಗ್ರಾಮ ಪಂಚಾಯತ್‌ನಲ್ಲೊಂದು ಲಸಿಕೆ ಕಿರಿಕ್ ಆಗಿದೆ. 

ಲಸಿಕೆ ಪಡೆಯದವರಿಗೆ ರೇಷನ್ ಕೊಡೋದಿಲ್ಲ ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ. 

ಧಾರವಾಡ (ಸೆ.16):  ಕೆಲವೆಡೆ ಕೊರೋನಾ ಮಹಾಮಾರಿ ಅಬ್ಬರ  ಕೊಂಚ ಕಡಿಮೆಯಾಗುತ್ತಿದೆ. ಆದರೆ ಲಸಿಕೀಕರಣ ಪ್ರಕ್ರಿಯೆ ಚುರುಕಾಗಿದೆ. ಇದರ ಮಧ್ಯೆಯೇ ಲಸಿಕೆ ಕಿರಿಕ್ ನಡೆದಿದೆ. ಧಾರವಾಡದ ಗ್ರಾಮ ಪಂಚಾಯತ್‌ನಲ್ಲೊಂದು ಲಸಿಕೆ ಕಿರಿಕ್ ಆಗಿದೆ. 

3ನೇ ಅಲೆ ಆರಂಭದ ಸೂಚನೆ : ಕೋವಿಡ್ ಮಹಾಸ್ಫೋಟ

ಲಸಿಕೆ ಪಡೆಯದವರಿಗೆ ರೇಷನ್ ಕೊಡೋದಿಲ್ಲ ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ಚಾಮರಾಜನಗರ ಜಿಲ್ಲೆಯಲ್ಲಿಯು ಇದೆ ರೀತಿ ಆದೇಶ ನೀಡಿ ವಿವಾದ ಸೃಷ್ಟಿಯಾಗಿತ್ತು. ಇದೀಗ ಧಾರವಾಡದ ಗ್ರಾಮ ಪಂಚಾಯತ್‌ನಲ್ಲಿ ನೊ ವ್ಯಾಕ್ಸಿನ್ ನೋ ರೇಷನ್ ಆದೇಶ ಜನರನ್ನು ಕೆರಳಿಸಿದೆ.

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!