Dharwad: 2 ತಿಂಗಳಿನಿಂದ ನರೇಗಾ ವೇತನಿಲ್ಲದೆ ಸಿಟಿಯತ್ತ ಮುಖಮಾಡಿದ ಕೂಲಿ ಕಾರ್ಮಿಕರು

Dharwad: 2 ತಿಂಗಳಿನಿಂದ ನರೇಗಾ ವೇತನಿಲ್ಲದೆ ಸಿಟಿಯತ್ತ ಮುಖಮಾಡಿದ ಕೂಲಿ ಕಾರ್ಮಿಕರು

Suvarna News   | Asianet News
Published : Nov 17, 2021, 02:29 PM ISTUpdated : Nov 17, 2021, 02:40 PM IST

- ನರೇಗಾ ವೇತನಿಲ್ಲದೆ ಸಿಟಿಯತ್ತ ಮುಖಮಾಡಿದ ಕೂಲಿ ಕಾರ್ಮಿಕರು

- ಗ್ರಾಮೀಣ ಮಂದಿಗೆ ನಿತ್ಯ ಕಾಯಕ, ಉತ್ತಮ ಕೂಲಿ ನೀಡುವ ಯೋಜನೆ

- 144ಕ್ಕೂ ಹೆಚ್ಚು ಗ್ರಾ.ಪಂ.ಗಳಿಗೆ ಎರಡು ತಿಂಗಳಿನಿಂದ ಹಣ ಬಿಡುಗಡೆ ಇಲ್ಲ!
 

ಧಾರವಾಡ (ನ. 17): ಗ್ರಾಮೀಣ ಜನರಿಗೆ ಅವರದೇ ಗ್ರಾಮದಲ್ಲಿ ಉತ್ತಮ ಕಾರ್ಯಗಳನ್ನ ನೀಡಿ ವರ್ಷದ 100 ದಿನಗಳ ಕೆಲಸವನ್ನ ನರೇಗಾ ( NREGA ) ಯೋಜನೆಯಲ್ಲಿ ನೀಡಲಾಗುತ್ತದೆ. ಕೆರೆ ಒಡ್ಡು ನಿರ್ಮಾಣ, ಸಸಿಗಳನ್ನ ನೆಡುವುದು, ಕೆರೆ ಹೂಳು ತೆಗೆಯುವುದು, ಕೃಷಿ ಹೊಂಡ ಸೇರಿದಂತೆ ಹಲವಾರು ಕಾಮಗಾರಿಗಳನ್ನ ಸ್ಥಳೀಯ ಜನರಿದಂಲೇ ಕೆಲಸ ಮಾಡಿಸಿಕೊಂಡು ಅವರಿಗೆ ಜಾಬ್ ಕಾರ್ಡ್ ಮೂಲಕ ಕೂಲಿ ನೀಡಲಾಗುತ್ತದೆ. 

ಧಾರವಾಡ (Dharwad)  ಜಿಲ್ಲೆಯಾದ್ಯಂತ 144ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗೆ ನರೇಗಾ ಯೋಜನೆಯಲ್ಲಿ ಕಳೆದ ಎರಡು ತಿಂಗಳಿನಿಂದ ಕೂಲಿ ಹಣ ಬಿಡುಗಡೆಯೇ ಆಗಿಲ್ಲ! ಹೌದು ಸುಮಾರು 3 ಕೋಟಿಗೂ ಅಧಿಕ ಹಣ ಈಗಾಗಲೇ ಹಳ್ಳಿ ಜನರ ಖಾತೆಗೆ ಜಮಾ ಆಗಬೇಕಿತ್ತು. ಆದ್ರೆ ಕಳೆದ 2 ತಿಂಗಳಿನಿಂದ ದುಡಿದ ಕೂಲಿ ಹಣ ಸಿಗದೆ ಹಳ್ಳಿ ಜನರು ಮತ್ತೆ ಸಿಟಿಗಳತ್ತ ಕೂಲಿಗಾಗಿ ಬರುವ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಜನರು ಬೆಳಿಗ್ಗೆಯಿಂದ ಸಂಜೆವರೆಗೂ ದುಡಿದರೂ ಕೂಲಿ ಮಾತ್ರ ನೀಡದೆ ಇರೋದು ಇನ್ನಾದ್ರೂ ಅಧಿಕಾರಿಗಳು ಎಚ್ಚೆತ್ತು ಹಣ ಬಿಡುಗಡೆ ಮಾಡಬೇಕಿದೆ..

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more