Dharwad: 2 ತಿಂಗಳಿನಿಂದ ನರೇಗಾ ವೇತನಿಲ್ಲದೆ ಸಿಟಿಯತ್ತ ಮುಖಮಾಡಿದ ಕೂಲಿ ಕಾರ್ಮಿಕರು

Dharwad: 2 ತಿಂಗಳಿನಿಂದ ನರೇಗಾ ವೇತನಿಲ್ಲದೆ ಸಿಟಿಯತ್ತ ಮುಖಮಾಡಿದ ಕೂಲಿ ಕಾರ್ಮಿಕರು

Suvarna News   | Asianet News
Published : Nov 17, 2021, 02:29 PM ISTUpdated : Nov 17, 2021, 02:40 PM IST

- ನರೇಗಾ ವೇತನಿಲ್ಲದೆ ಸಿಟಿಯತ್ತ ಮುಖಮಾಡಿದ ಕೂಲಿ ಕಾರ್ಮಿಕರು

- ಗ್ರಾಮೀಣ ಮಂದಿಗೆ ನಿತ್ಯ ಕಾಯಕ, ಉತ್ತಮ ಕೂಲಿ ನೀಡುವ ಯೋಜನೆ

- 144ಕ್ಕೂ ಹೆಚ್ಚು ಗ್ರಾ.ಪಂ.ಗಳಿಗೆ ಎರಡು ತಿಂಗಳಿನಿಂದ ಹಣ ಬಿಡುಗಡೆ ಇಲ್ಲ!
 

ಧಾರವಾಡ (ನ. 17): ಗ್ರಾಮೀಣ ಜನರಿಗೆ ಅವರದೇ ಗ್ರಾಮದಲ್ಲಿ ಉತ್ತಮ ಕಾರ್ಯಗಳನ್ನ ನೀಡಿ ವರ್ಷದ 100 ದಿನಗಳ ಕೆಲಸವನ್ನ ನರೇಗಾ ( NREGA ) ಯೋಜನೆಯಲ್ಲಿ ನೀಡಲಾಗುತ್ತದೆ. ಕೆರೆ ಒಡ್ಡು ನಿರ್ಮಾಣ, ಸಸಿಗಳನ್ನ ನೆಡುವುದು, ಕೆರೆ ಹೂಳು ತೆಗೆಯುವುದು, ಕೃಷಿ ಹೊಂಡ ಸೇರಿದಂತೆ ಹಲವಾರು ಕಾಮಗಾರಿಗಳನ್ನ ಸ್ಥಳೀಯ ಜನರಿದಂಲೇ ಕೆಲಸ ಮಾಡಿಸಿಕೊಂಡು ಅವರಿಗೆ ಜಾಬ್ ಕಾರ್ಡ್ ಮೂಲಕ ಕೂಲಿ ನೀಡಲಾಗುತ್ತದೆ. 

ಧಾರವಾಡ (Dharwad)  ಜಿಲ್ಲೆಯಾದ್ಯಂತ 144ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗೆ ನರೇಗಾ ಯೋಜನೆಯಲ್ಲಿ ಕಳೆದ ಎರಡು ತಿಂಗಳಿನಿಂದ ಕೂಲಿ ಹಣ ಬಿಡುಗಡೆಯೇ ಆಗಿಲ್ಲ! ಹೌದು ಸುಮಾರು 3 ಕೋಟಿಗೂ ಅಧಿಕ ಹಣ ಈಗಾಗಲೇ ಹಳ್ಳಿ ಜನರ ಖಾತೆಗೆ ಜಮಾ ಆಗಬೇಕಿತ್ತು. ಆದ್ರೆ ಕಳೆದ 2 ತಿಂಗಳಿನಿಂದ ದುಡಿದ ಕೂಲಿ ಹಣ ಸಿಗದೆ ಹಳ್ಳಿ ಜನರು ಮತ್ತೆ ಸಿಟಿಗಳತ್ತ ಕೂಲಿಗಾಗಿ ಬರುವ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಜನರು ಬೆಳಿಗ್ಗೆಯಿಂದ ಸಂಜೆವರೆಗೂ ದುಡಿದರೂ ಕೂಲಿ ಮಾತ್ರ ನೀಡದೆ ಇರೋದು ಇನ್ನಾದ್ರೂ ಅಧಿಕಾರಿಗಳು ಎಚ್ಚೆತ್ತು ಹಣ ಬಿಡುಗಡೆ ಮಾಡಬೇಕಿದೆ..

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more