Dharwad: 2 ತಿಂಗಳಿನಿಂದ ನರೇಗಾ ವೇತನಿಲ್ಲದೆ ಸಿಟಿಯತ್ತ ಮುಖಮಾಡಿದ ಕೂಲಿ ಕಾರ್ಮಿಕರು

Dharwad: 2 ತಿಂಗಳಿನಿಂದ ನರೇಗಾ ವೇತನಿಲ್ಲದೆ ಸಿಟಿಯತ್ತ ಮುಖಮಾಡಿದ ಕೂಲಿ ಕಾರ್ಮಿಕರು

Published : Nov 17, 2021, 02:29 PM ISTUpdated : Nov 17, 2021, 02:40 PM IST

- ನರೇಗಾ ವೇತನಿಲ್ಲದೆ ಸಿಟಿಯತ್ತ ಮುಖಮಾಡಿದ ಕೂಲಿ ಕಾರ್ಮಿಕರು

- ಗ್ರಾಮೀಣ ಮಂದಿಗೆ ನಿತ್ಯ ಕಾಯಕ, ಉತ್ತಮ ಕೂಲಿ ನೀಡುವ ಯೋಜನೆ

- 144ಕ್ಕೂ ಹೆಚ್ಚು ಗ್ರಾ.ಪಂ.ಗಳಿಗೆ ಎರಡು ತಿಂಗಳಿನಿಂದ ಹಣ ಬಿಡುಗಡೆ ಇಲ್ಲ!
 

ಧಾರವಾಡ (ನ. 17): ಗ್ರಾಮೀಣ ಜನರಿಗೆ ಅವರದೇ ಗ್ರಾಮದಲ್ಲಿ ಉತ್ತಮ ಕಾರ್ಯಗಳನ್ನ ನೀಡಿ ವರ್ಷದ 100 ದಿನಗಳ ಕೆಲಸವನ್ನ ನರೇಗಾ ( NREGA ) ಯೋಜನೆಯಲ್ಲಿ ನೀಡಲಾಗುತ್ತದೆ. ಕೆರೆ ಒಡ್ಡು ನಿರ್ಮಾಣ, ಸಸಿಗಳನ್ನ ನೆಡುವುದು, ಕೆರೆ ಹೂಳು ತೆಗೆಯುವುದು, ಕೃಷಿ ಹೊಂಡ ಸೇರಿದಂತೆ ಹಲವಾರು ಕಾಮಗಾರಿಗಳನ್ನ ಸ್ಥಳೀಯ ಜನರಿದಂಲೇ ಕೆಲಸ ಮಾಡಿಸಿಕೊಂಡು ಅವರಿಗೆ ಜಾಬ್ ಕಾರ್ಡ್ ಮೂಲಕ ಕೂಲಿ ನೀಡಲಾಗುತ್ತದೆ. 

ಧಾರವಾಡ (Dharwad)  ಜಿಲ್ಲೆಯಾದ್ಯಂತ 144ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗೆ ನರೇಗಾ ಯೋಜನೆಯಲ್ಲಿ ಕಳೆದ ಎರಡು ತಿಂಗಳಿನಿಂದ ಕೂಲಿ ಹಣ ಬಿಡುಗಡೆಯೇ ಆಗಿಲ್ಲ! ಹೌದು ಸುಮಾರು 3 ಕೋಟಿಗೂ ಅಧಿಕ ಹಣ ಈಗಾಗಲೇ ಹಳ್ಳಿ ಜನರ ಖಾತೆಗೆ ಜಮಾ ಆಗಬೇಕಿತ್ತು. ಆದ್ರೆ ಕಳೆದ 2 ತಿಂಗಳಿನಿಂದ ದುಡಿದ ಕೂಲಿ ಹಣ ಸಿಗದೆ ಹಳ್ಳಿ ಜನರು ಮತ್ತೆ ಸಿಟಿಗಳತ್ತ ಕೂಲಿಗಾಗಿ ಬರುವ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಜನರು ಬೆಳಿಗ್ಗೆಯಿಂದ ಸಂಜೆವರೆಗೂ ದುಡಿದರೂ ಕೂಲಿ ಮಾತ್ರ ನೀಡದೆ ಇರೋದು ಇನ್ನಾದ್ರೂ ಅಧಿಕಾರಿಗಳು ಎಚ್ಚೆತ್ತು ಹಣ ಬಿಡುಗಡೆ ಮಾಡಬೇಕಿದೆ..

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more