Dharwad: 2 ತಿಂಗಳಿನಿಂದ ನರೇಗಾ ವೇತನಿಲ್ಲದೆ ಸಿಟಿಯತ್ತ ಮುಖಮಾಡಿದ ಕೂಲಿ ಕಾರ್ಮಿಕರು

Dharwad: 2 ತಿಂಗಳಿನಿಂದ ನರೇಗಾ ವೇತನಿಲ್ಲದೆ ಸಿಟಿಯತ್ತ ಮುಖಮಾಡಿದ ಕೂಲಿ ಕಾರ್ಮಿಕರು

Suvarna News   | Asianet News
Published : Nov 17, 2021, 02:29 PM ISTUpdated : Nov 17, 2021, 02:40 PM IST

- ನರೇಗಾ ವೇತನಿಲ್ಲದೆ ಸಿಟಿಯತ್ತ ಮುಖಮಾಡಿದ ಕೂಲಿ ಕಾರ್ಮಿಕರು

- ಗ್ರಾಮೀಣ ಮಂದಿಗೆ ನಿತ್ಯ ಕಾಯಕ, ಉತ್ತಮ ಕೂಲಿ ನೀಡುವ ಯೋಜನೆ

- 144ಕ್ಕೂ ಹೆಚ್ಚು ಗ್ರಾ.ಪಂ.ಗಳಿಗೆ ಎರಡು ತಿಂಗಳಿನಿಂದ ಹಣ ಬಿಡುಗಡೆ ಇಲ್ಲ!
 

ಧಾರವಾಡ (ನ. 17): ಗ್ರಾಮೀಣ ಜನರಿಗೆ ಅವರದೇ ಗ್ರಾಮದಲ್ಲಿ ಉತ್ತಮ ಕಾರ್ಯಗಳನ್ನ ನೀಡಿ ವರ್ಷದ 100 ದಿನಗಳ ಕೆಲಸವನ್ನ ನರೇಗಾ ( NREGA ) ಯೋಜನೆಯಲ್ಲಿ ನೀಡಲಾಗುತ್ತದೆ. ಕೆರೆ ಒಡ್ಡು ನಿರ್ಮಾಣ, ಸಸಿಗಳನ್ನ ನೆಡುವುದು, ಕೆರೆ ಹೂಳು ತೆಗೆಯುವುದು, ಕೃಷಿ ಹೊಂಡ ಸೇರಿದಂತೆ ಹಲವಾರು ಕಾಮಗಾರಿಗಳನ್ನ ಸ್ಥಳೀಯ ಜನರಿದಂಲೇ ಕೆಲಸ ಮಾಡಿಸಿಕೊಂಡು ಅವರಿಗೆ ಜಾಬ್ ಕಾರ್ಡ್ ಮೂಲಕ ಕೂಲಿ ನೀಡಲಾಗುತ್ತದೆ. 

ಧಾರವಾಡ (Dharwad)  ಜಿಲ್ಲೆಯಾದ್ಯಂತ 144ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗೆ ನರೇಗಾ ಯೋಜನೆಯಲ್ಲಿ ಕಳೆದ ಎರಡು ತಿಂಗಳಿನಿಂದ ಕೂಲಿ ಹಣ ಬಿಡುಗಡೆಯೇ ಆಗಿಲ್ಲ! ಹೌದು ಸುಮಾರು 3 ಕೋಟಿಗೂ ಅಧಿಕ ಹಣ ಈಗಾಗಲೇ ಹಳ್ಳಿ ಜನರ ಖಾತೆಗೆ ಜಮಾ ಆಗಬೇಕಿತ್ತು. ಆದ್ರೆ ಕಳೆದ 2 ತಿಂಗಳಿನಿಂದ ದುಡಿದ ಕೂಲಿ ಹಣ ಸಿಗದೆ ಹಳ್ಳಿ ಜನರು ಮತ್ತೆ ಸಿಟಿಗಳತ್ತ ಕೂಲಿಗಾಗಿ ಬರುವ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಜನರು ಬೆಳಿಗ್ಗೆಯಿಂದ ಸಂಜೆವರೆಗೂ ದುಡಿದರೂ ಕೂಲಿ ಮಾತ್ರ ನೀಡದೆ ಇರೋದು ಇನ್ನಾದ್ರೂ ಅಧಿಕಾರಿಗಳು ಎಚ್ಚೆತ್ತು ಹಣ ಬಿಡುಗಡೆ ಮಾಡಬೇಕಿದೆ..

03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
Read more