ಲಾಕ್‌ಡೌನ್‌ನಿಂದ ಕಾರ್ಮಿಕರು ಅತಂತ್ರ: ಊರುಗಳಿಗೆ ಹೋಗಲು ಅವಕಾಶ ಮಾಡಿ ಕೊಡಿ ಎಂದು ಅಳಲು

ಲಾಕ್‌ಡೌನ್‌ನಿಂದ ಕಾರ್ಮಿಕರು ಅತಂತ್ರ: ಊರುಗಳಿಗೆ ಹೋಗಲು ಅವಕಾಶ ಮಾಡಿ ಕೊಡಿ ಎಂದು ಅಳಲು

Suvarna News   | Asianet News
Published : Apr 24, 2020, 01:53 PM IST

ಲಾಕ್‌ಡೌನ್ ಆಗಿದ್ದಕ್ಕೆ ಉತ್ತರ ಕರ್ನಾಟಕದ ಕೆಲ ಕಾರ್ಮಿಕರು ಅತಂತ್ರರಾಗಿದ್ದರು. ನಮ್ಮ ಊರುಗಳಿಗೆ ಹೋಗಲು ಅವಕಾಶ ನೀಡಿ ಎಂದು ತುಮಕೂರಿನಲ್ಲಿ ಕಾರ್ಮಿಕರು ಸಮಾಜ ಕಲ್ಯಾಣ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. 
 

ಬೆಂಗಳೂರು (ಏ. 24): ಲಾಕ್‌ಡೌನ್ ಆಗಿದ್ದಕ್ಕೆ ಉತ್ತರ ಕರ್ನಾಟಕದ ಕೆಲ ಕಾರ್ಮಿಕರು ಅತಂತ್ರರಾಗಿದ್ದರು. ನಮ್ಮ ಊರುಗಳಿಗೆ ಹೋಗಲು ಅವಕಾಶ ನೀಡಿ ಎಂದು ತುಮಕೂರಿನಲ್ಲಿ ಕಾರ್ಮಿಕರು ಸಮಾಜ ಕಲ್ಯಾಣ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. 

ಮಂಡ್ಯದಲ್ಲಿ ಜಾಗೃತಿ ಪರೇಡ್ ವೇಳೆ ಪುಷ್ಪ ನಮನ ಸಲ್ಲಿಸಿದ್ದಾರೆ. ಪುಷ್ಟ ನಮನ ಸಲ್ಲಿಸುವ ಆತುರದಲ್ಲಿ ಗುಂಪು ಗುಂಪಾಗಿ ಸೇರಿ ಅವಾಂತರ ಎಬ್ಬಿಸಿದ್ದಾರೆ. ಬಡವರಿಗೆ ಎಂಎಲ್ಸಿ ನಾರಾಯಣ ಸ್ವಾಮಿ ತರಕಾರಿ ವಿತರಿಸಿದ್ದಾರೆ. ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸರತಿ ಸಾಲಿನಲ್ಲಿ ನಿಂತು ಅವಾಂತರ ಎಬ್ಬಿಸಿದ್ದಾರೆ. 

26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!