ಲಾಕ್‌ಡೌನ್‌ನಿಂದ ಕಾರ್ಮಿಕರು ಅತಂತ್ರ: ಊರುಗಳಿಗೆ ಹೋಗಲು ಅವಕಾಶ ಮಾಡಿ ಕೊಡಿ ಎಂದು ಅಳಲು

ಲಾಕ್‌ಡೌನ್‌ನಿಂದ ಕಾರ್ಮಿಕರು ಅತಂತ್ರ: ಊರುಗಳಿಗೆ ಹೋಗಲು ಅವಕಾಶ ಮಾಡಿ ಕೊಡಿ ಎಂದು ಅಳಲು

Suvarna News   | Asianet News
Published : Apr 24, 2020, 01:53 PM IST

ಲಾಕ್‌ಡೌನ್ ಆಗಿದ್ದಕ್ಕೆ ಉತ್ತರ ಕರ್ನಾಟಕದ ಕೆಲ ಕಾರ್ಮಿಕರು ಅತಂತ್ರರಾಗಿದ್ದರು. ನಮ್ಮ ಊರುಗಳಿಗೆ ಹೋಗಲು ಅವಕಾಶ ನೀಡಿ ಎಂದು ತುಮಕೂರಿನಲ್ಲಿ ಕಾರ್ಮಿಕರು ಸಮಾಜ ಕಲ್ಯಾಣ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. 
 

ಬೆಂಗಳೂರು (ಏ. 24): ಲಾಕ್‌ಡೌನ್ ಆಗಿದ್ದಕ್ಕೆ ಉತ್ತರ ಕರ್ನಾಟಕದ ಕೆಲ ಕಾರ್ಮಿಕರು ಅತಂತ್ರರಾಗಿದ್ದರು. ನಮ್ಮ ಊರುಗಳಿಗೆ ಹೋಗಲು ಅವಕಾಶ ನೀಡಿ ಎಂದು ತುಮಕೂರಿನಲ್ಲಿ ಕಾರ್ಮಿಕರು ಸಮಾಜ ಕಲ್ಯಾಣ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. 

ಮಂಡ್ಯದಲ್ಲಿ ಜಾಗೃತಿ ಪರೇಡ್ ವೇಳೆ ಪುಷ್ಪ ನಮನ ಸಲ್ಲಿಸಿದ್ದಾರೆ. ಪುಷ್ಟ ನಮನ ಸಲ್ಲಿಸುವ ಆತುರದಲ್ಲಿ ಗುಂಪು ಗುಂಪಾಗಿ ಸೇರಿ ಅವಾಂತರ ಎಬ್ಬಿಸಿದ್ದಾರೆ. ಬಡವರಿಗೆ ಎಂಎಲ್ಸಿ ನಾರಾಯಣ ಸ್ವಾಮಿ ತರಕಾರಿ ವಿತರಿಸಿದ್ದಾರೆ. ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸರತಿ ಸಾಲಿನಲ್ಲಿ ನಿಂತು ಅವಾಂತರ ಎಬ್ಬಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!