ಲಾಕ್‌ಡೌನ್‌ನಿಂದ ಕಾರ್ಮಿಕರು ಅತಂತ್ರ: ಊರುಗಳಿಗೆ ಹೋಗಲು ಅವಕಾಶ ಮಾಡಿ ಕೊಡಿ ಎಂದು ಅಳಲು

ಲಾಕ್‌ಡೌನ್‌ನಿಂದ ಕಾರ್ಮಿಕರು ಅತಂತ್ರ: ಊರುಗಳಿಗೆ ಹೋಗಲು ಅವಕಾಶ ಮಾಡಿ ಕೊಡಿ ಎಂದು ಅಳಲು

Published : Apr 24, 2020, 01:53 PM IST

ಲಾಕ್‌ಡೌನ್ ಆಗಿದ್ದಕ್ಕೆ ಉತ್ತರ ಕರ್ನಾಟಕದ ಕೆಲ ಕಾರ್ಮಿಕರು ಅತಂತ್ರರಾಗಿದ್ದರು. ನಮ್ಮ ಊರುಗಳಿಗೆ ಹೋಗಲು ಅವಕಾಶ ನೀಡಿ ಎಂದು ತುಮಕೂರಿನಲ್ಲಿ ಕಾರ್ಮಿಕರು ಸಮಾಜ ಕಲ್ಯಾಣ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. 
 

ಬೆಂಗಳೂರು (ಏ. 24): ಲಾಕ್‌ಡೌನ್ ಆಗಿದ್ದಕ್ಕೆ ಉತ್ತರ ಕರ್ನಾಟಕದ ಕೆಲ ಕಾರ್ಮಿಕರು ಅತಂತ್ರರಾಗಿದ್ದರು. ನಮ್ಮ ಊರುಗಳಿಗೆ ಹೋಗಲು ಅವಕಾಶ ನೀಡಿ ಎಂದು ತುಮಕೂರಿನಲ್ಲಿ ಕಾರ್ಮಿಕರು ಸಮಾಜ ಕಲ್ಯಾಣ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. 

ಮಂಡ್ಯದಲ್ಲಿ ಜಾಗೃತಿ ಪರೇಡ್ ವೇಳೆ ಪುಷ್ಪ ನಮನ ಸಲ್ಲಿಸಿದ್ದಾರೆ. ಪುಷ್ಟ ನಮನ ಸಲ್ಲಿಸುವ ಆತುರದಲ್ಲಿ ಗುಂಪು ಗುಂಪಾಗಿ ಸೇರಿ ಅವಾಂತರ ಎಬ್ಬಿಸಿದ್ದಾರೆ. ಬಡವರಿಗೆ ಎಂಎಲ್ಸಿ ನಾರಾಯಣ ಸ್ವಾಮಿ ತರಕಾರಿ ವಿತರಿಸಿದ್ದಾರೆ. ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸರತಿ ಸಾಲಿನಲ್ಲಿ ನಿಂತು ಅವಾಂತರ ಎಬ್ಬಿಸಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?