ಲಾಕ್‌ಡೌನ್‌ನಿಂದ ಕಾರ್ಮಿಕರು ಅತಂತ್ರ: ಊರುಗಳಿಗೆ ಹೋಗಲು ಅವಕಾಶ ಮಾಡಿ ಕೊಡಿ ಎಂದು ಅಳಲು

ಲಾಕ್‌ಡೌನ್‌ನಿಂದ ಕಾರ್ಮಿಕರು ಅತಂತ್ರ: ಊರುಗಳಿಗೆ ಹೋಗಲು ಅವಕಾಶ ಮಾಡಿ ಕೊಡಿ ಎಂದು ಅಳಲು

Suvarna News   | Asianet News
Published : Apr 24, 2020, 01:53 PM IST

ಲಾಕ್‌ಡೌನ್ ಆಗಿದ್ದಕ್ಕೆ ಉತ್ತರ ಕರ್ನಾಟಕದ ಕೆಲ ಕಾರ್ಮಿಕರು ಅತಂತ್ರರಾಗಿದ್ದರು. ನಮ್ಮ ಊರುಗಳಿಗೆ ಹೋಗಲು ಅವಕಾಶ ನೀಡಿ ಎಂದು ತುಮಕೂರಿನಲ್ಲಿ ಕಾರ್ಮಿಕರು ಸಮಾಜ ಕಲ್ಯಾಣ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. 
 

ಬೆಂಗಳೂರು (ಏ. 24): ಲಾಕ್‌ಡೌನ್ ಆಗಿದ್ದಕ್ಕೆ ಉತ್ತರ ಕರ್ನಾಟಕದ ಕೆಲ ಕಾರ್ಮಿಕರು ಅತಂತ್ರರಾಗಿದ್ದರು. ನಮ್ಮ ಊರುಗಳಿಗೆ ಹೋಗಲು ಅವಕಾಶ ನೀಡಿ ಎಂದು ತುಮಕೂರಿನಲ್ಲಿ ಕಾರ್ಮಿಕರು ಸಮಾಜ ಕಲ್ಯಾಣ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. 

ಮಂಡ್ಯದಲ್ಲಿ ಜಾಗೃತಿ ಪರೇಡ್ ವೇಳೆ ಪುಷ್ಪ ನಮನ ಸಲ್ಲಿಸಿದ್ದಾರೆ. ಪುಷ್ಟ ನಮನ ಸಲ್ಲಿಸುವ ಆತುರದಲ್ಲಿ ಗುಂಪು ಗುಂಪಾಗಿ ಸೇರಿ ಅವಾಂತರ ಎಬ್ಬಿಸಿದ್ದಾರೆ. ಬಡವರಿಗೆ ಎಂಎಲ್ಸಿ ನಾರಾಯಣ ಸ್ವಾಮಿ ತರಕಾರಿ ವಿತರಿಸಿದ್ದಾರೆ. ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸರತಿ ಸಾಲಿನಲ್ಲಿ ನಿಂತು ಅವಾಂತರ ಎಬ್ಬಿಸಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?