ಲಾಕ್‌ಡೌನ್‌ನಿಂದ ಕಾರ್ಮಿಕರು ಅತಂತ್ರ: ಊರುಗಳಿಗೆ ಹೋಗಲು ಅವಕಾಶ ಮಾಡಿ ಕೊಡಿ ಎಂದು ಅಳಲು

ಲಾಕ್‌ಡೌನ್‌ನಿಂದ ಕಾರ್ಮಿಕರು ಅತಂತ್ರ: ಊರುಗಳಿಗೆ ಹೋಗಲು ಅವಕಾಶ ಮಾಡಿ ಕೊಡಿ ಎಂದು ಅಳಲು

Suvarna News   | Asianet News
Published : Apr 24, 2020, 01:53 PM IST

ಲಾಕ್‌ಡೌನ್ ಆಗಿದ್ದಕ್ಕೆ ಉತ್ತರ ಕರ್ನಾಟಕದ ಕೆಲ ಕಾರ್ಮಿಕರು ಅತಂತ್ರರಾಗಿದ್ದರು. ನಮ್ಮ ಊರುಗಳಿಗೆ ಹೋಗಲು ಅವಕಾಶ ನೀಡಿ ಎಂದು ತುಮಕೂರಿನಲ್ಲಿ ಕಾರ್ಮಿಕರು ಸಮಾಜ ಕಲ್ಯಾಣ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. 
 

ಬೆಂಗಳೂರು (ಏ. 24): ಲಾಕ್‌ಡೌನ್ ಆಗಿದ್ದಕ್ಕೆ ಉತ್ತರ ಕರ್ನಾಟಕದ ಕೆಲ ಕಾರ್ಮಿಕರು ಅತಂತ್ರರಾಗಿದ್ದರು. ನಮ್ಮ ಊರುಗಳಿಗೆ ಹೋಗಲು ಅವಕಾಶ ನೀಡಿ ಎಂದು ತುಮಕೂರಿನಲ್ಲಿ ಕಾರ್ಮಿಕರು ಸಮಾಜ ಕಲ್ಯಾಣ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. 

ಮಂಡ್ಯದಲ್ಲಿ ಜಾಗೃತಿ ಪರೇಡ್ ವೇಳೆ ಪುಷ್ಪ ನಮನ ಸಲ್ಲಿಸಿದ್ದಾರೆ. ಪುಷ್ಟ ನಮನ ಸಲ್ಲಿಸುವ ಆತುರದಲ್ಲಿ ಗುಂಪು ಗುಂಪಾಗಿ ಸೇರಿ ಅವಾಂತರ ಎಬ್ಬಿಸಿದ್ದಾರೆ. ಬಡವರಿಗೆ ಎಂಎಲ್ಸಿ ನಾರಾಯಣ ಸ್ವಾಮಿ ತರಕಾರಿ ವಿತರಿಸಿದ್ದಾರೆ. ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸರತಿ ಸಾಲಿನಲ್ಲಿ ನಿಂತು ಅವಾಂತರ ಎಬ್ಬಿಸಿದ್ದಾರೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್