'ಸಿಎಂ ಅಂಕಲ್ ಅಪ್ಪನಿಗೆ ಸಂಬಳ ಕೊಡಿ ಪ್ಲೀಸ್, ಮನೆಯಲ್ಲಿ ಹಬ್ಬವಿಲ್ಲ'

'ಸಿಎಂ ಅಂಕಲ್ ಅಪ್ಪನಿಗೆ ಸಂಬಳ ಕೊಡಿ ಪ್ಲೀಸ್, ಮನೆಯಲ್ಲಿ ಹಬ್ಬವಿಲ್ಲ'

Published : Nov 15, 2020, 08:04 PM ISTUpdated : Nov 15, 2020, 08:09 PM IST

ಸಿಎಂ ಅಂಕಲ್ ಸಂಬಳ ಕೊಡಿ ಪ್ಲೀಸ್'/ ಸೋಶಿಯಲ್ ಮೀಡಡಿಯಾದಲ್ಲಿ ವಿಡಿಯೋ ವೈರಲ್/ ಸಾರಿಗೆ ನೌಕಕರರಿಗೆ  ಸಂಬಳ ಆಗಿಲ್ಲ/ ದೀಪಾವಳಿ ಹಬ್ಬದ ವೇಳೆ ಕಣ್ಣಿರು

ಬೆಂಗಳೂರು( ನ. 15)  ಸಾರಿಗೆ ನೌಕರರಿಗೆ ಸಂಬಳವಾಗದ ಹಿನ್ನೆಲೆ ಬಿಎಂಟಿಸಿ ನೌಕರರ ಮಕ್ಕಳು ಕಣ್ಣೀರು ಹಾಕಿದ್ದಾರೆ. 'ಸಿಎಂ ಅಂಕಲ್ ಎಲ್ಲರ ಮನೆಯಲ್ಲೂ ಹಬ್ಬ ಮಾಡ್ತಿದ್ದಾರೆ' 'ನಮ್ಮ ಮನೆಯಲ್ಲಿ ಹಬ್ಬನೇ ಇಲ್ಲ' 'ನಮ್ಮಪ್ಪನಿಗೆ ಹೊಸ ಬಟ್ಟೆ ತಗೋಂಡು ಬಾ ಅಂತ ಹೇಳಿದ್ರೆ ದುಡ್ಡಿಲ್ಲ ಅಂತಾರೆ' 'ಅಕ್ಕ ಪಕ್ಕದ ಮನೆಗಳಲ್ಲಿ ಎಲ್ಲರೂ ಹಬ್ಬ ಮಾಡ್ತಿದ್ದಾರೆ' 'ನಮಗೆ ಹಬ್ಬನೇ ಇಲ್ಲ, ದಯವಿಟ್ಟು ಅಪ್ಪನಿಗೆ ಸಂಬಳ ಕೊಡಿ ಪ್ಲೀಸ್ ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಕಾರಣಕ್ಕೆ ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಸಂಬಳ ಇಲ್ಲ

ಸಾರಿಗೆ ನೌಕರರ ಮಕ್ಕಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಈ ಬಗ್ಗೆ ಸಾರಿಗೆ ನಿಗಮ ಏನು ಹೇಳುತ್ತದೆ ನೋಡಬೇಕಿದೆ. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?