ಮೈಸೂರಲ್ಲಿ ಪಾರಿವಾಳಗಳಿಂದ ಅರಮನೆಗೆ ಕುತ್ತು: ಹಿಕ್ಕೆಯಲ್ಲಿನ ಆ್ಯಸಿಡ್‌ಯುಕ್ತ ಕಲ್ಮಶದಿಂದ ಅರಮನೆ ವಿರೂಪ!

ಮೈಸೂರಲ್ಲಿ ಪಾರಿವಾಳಗಳಿಂದ ಅರಮನೆಗೆ ಕುತ್ತು: ಹಿಕ್ಕೆಯಲ್ಲಿನ ಆ್ಯಸಿಡ್‌ಯುಕ್ತ ಕಲ್ಮಶದಿಂದ ಅರಮನೆ ವಿರೂಪ!

Published : Jun 29, 2024, 11:28 AM ISTUpdated : Jun 29, 2024, 11:29 AM IST

ಮೈಸೂರು ಅರಮನೆ ಮುಂಭಾಗ ಪಾರಿವಾಳಗಳಿಗೆ ಆಹಾರವನ್ನು ಹಾಕಬೇಡಿ, ಇದರಿಂದ ಅರಮನೆ ವಿರೂಪವಾಗಲಿದೆ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಮೈಸೂರು: ಪಾರಿವಾಳಗಳಿಂದ(Pigeons) ಹಿಕ್ಕೆಯಿಂದ ಮೈಸೂರು ಅರಮನೆ (Mysore Palace) ಹಾಗೂ ಪಾರಂಪರಿಕ ಕಟ್ಟಡಗಳಿಗೆ ಕಂಟಕ ಉಂಟಾಗುತ್ತಿದೆ ಎಂದು ಮೈಸೂರು ಜಿಲ್ಲಾಡಳಿತ ಹೇಳಿದೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್ ವರದಿಗೆ ಸ್ಪಂದಿಸಿದ ಮೈಸೂರು ಜಿಲ್ಲಾಡಳಿತ, ಅರಮನೆ ಮುಂಭಾಗ ಪಾರಿವಾಳಗಳಿಗೆ ಆಹಾರ ಹಾಕುವುದನ್ನ ಕೂಡಲೇ ನಿಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದೆ. ಪಾರಿವಾಳಗಳಿಗೆ ಆಹಾರ ಅರಮನೆ ಮುಂಭಾಗ ಹೊರತುಪಡಿಸಿ ಬೇರೆ ಸ್ಥಳಗಳಲ್ಲಿ ಧಾನ್ಯಗಳನ್ನ ಹಾಕಿ. ಈಗಾಗಲೇ ಈ ಬಗ್ಗೆ ಸಾಕಷ್ಟು ದೂರುಗಳು ಬಂದಿದೆ. ನಾಳೆಯಿಂದಲೇ ಅರಮನೆ ಮುಂಭಾಗ ಒಬ್ಬರ ನೇಮಿಸಿ ಆಹಾರ ಹಾಕದಂತೆ ತಡೆಯುತ್ತೇವೆ. ಒಂದೇ ಕಡೆ ಹೆಚ್ಚು ಆಹಾರ ಧಾನ್ಯ ಹಾಕುವ ಬದಲು ಹಂತ ಹಂತವಾಗಿ ಪಾರಂಪರಿಕ ಕಟ್ಟಡಗಳಿಂದ ದೂರದಲ್ಲಿ ಪಕ್ಷಿಗಳಿಗೆ ಆಹಾರ ಧಾನ್ಯ ಹಾಕಿ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತೇವೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  'ಕಲ್ಕಿ 2898 AD' ರಿಲೀಸ್ ದಿನವೇ ‘ಟಾಕ್ಸಿಕ್’ನಿಂದ ಸಿಕ್ತು ಬಿಗ್ ನ್ಯೂಸ್! ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ಮಾಡುತ್ತಿರೋ ಯಶ್ ಟೀಂ

15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ