ಮೈಸೂರಲ್ಲಿ ಪಾರಿವಾಳಗಳಿಂದ ಅರಮನೆಗೆ ಕುತ್ತು: ಹಿಕ್ಕೆಯಲ್ಲಿನ ಆ್ಯಸಿಡ್‌ಯುಕ್ತ ಕಲ್ಮಶದಿಂದ ಅರಮನೆ ವಿರೂಪ!

ಮೈಸೂರಲ್ಲಿ ಪಾರಿವಾಳಗಳಿಂದ ಅರಮನೆಗೆ ಕುತ್ತು: ಹಿಕ್ಕೆಯಲ್ಲಿನ ಆ್ಯಸಿಡ್‌ಯುಕ್ತ ಕಲ್ಮಶದಿಂದ ಅರಮನೆ ವಿರೂಪ!

Published : Jun 29, 2024, 11:28 AM ISTUpdated : Jun 29, 2024, 11:29 AM IST

ಮೈಸೂರು ಅರಮನೆ ಮುಂಭಾಗ ಪಾರಿವಾಳಗಳಿಗೆ ಆಹಾರವನ್ನು ಹಾಕಬೇಡಿ, ಇದರಿಂದ ಅರಮನೆ ವಿರೂಪವಾಗಲಿದೆ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಮೈಸೂರು: ಪಾರಿವಾಳಗಳಿಂದ(Pigeons) ಹಿಕ್ಕೆಯಿಂದ ಮೈಸೂರು ಅರಮನೆ (Mysore Palace) ಹಾಗೂ ಪಾರಂಪರಿಕ ಕಟ್ಟಡಗಳಿಗೆ ಕಂಟಕ ಉಂಟಾಗುತ್ತಿದೆ ಎಂದು ಮೈಸೂರು ಜಿಲ್ಲಾಡಳಿತ ಹೇಳಿದೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್ ವರದಿಗೆ ಸ್ಪಂದಿಸಿದ ಮೈಸೂರು ಜಿಲ್ಲಾಡಳಿತ, ಅರಮನೆ ಮುಂಭಾಗ ಪಾರಿವಾಳಗಳಿಗೆ ಆಹಾರ ಹಾಕುವುದನ್ನ ಕೂಡಲೇ ನಿಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದೆ. ಪಾರಿವಾಳಗಳಿಗೆ ಆಹಾರ ಅರಮನೆ ಮುಂಭಾಗ ಹೊರತುಪಡಿಸಿ ಬೇರೆ ಸ್ಥಳಗಳಲ್ಲಿ ಧಾನ್ಯಗಳನ್ನ ಹಾಕಿ. ಈಗಾಗಲೇ ಈ ಬಗ್ಗೆ ಸಾಕಷ್ಟು ದೂರುಗಳು ಬಂದಿದೆ. ನಾಳೆಯಿಂದಲೇ ಅರಮನೆ ಮುಂಭಾಗ ಒಬ್ಬರ ನೇಮಿಸಿ ಆಹಾರ ಹಾಕದಂತೆ ತಡೆಯುತ್ತೇವೆ. ಒಂದೇ ಕಡೆ ಹೆಚ್ಚು ಆಹಾರ ಧಾನ್ಯ ಹಾಕುವ ಬದಲು ಹಂತ ಹಂತವಾಗಿ ಪಾರಂಪರಿಕ ಕಟ್ಟಡಗಳಿಂದ ದೂರದಲ್ಲಿ ಪಕ್ಷಿಗಳಿಗೆ ಆಹಾರ ಧಾನ್ಯ ಹಾಕಿ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತೇವೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  'ಕಲ್ಕಿ 2898 AD' ರಿಲೀಸ್ ದಿನವೇ ‘ಟಾಕ್ಸಿಕ್’ನಿಂದ ಸಿಕ್ತು ಬಿಗ್ ನ್ಯೂಸ್! ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ಮಾಡುತ್ತಿರೋ ಯಶ್ ಟೀಂ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ