ಚಾಮರಾಜಪೇಟೆ ಈದ್ಗಾ ವಿವಾದ: ದಿನಕ್ಕೊಂದು ರೂಪ ಪಡೆಯುತ್ತಿರುವ ಗಣೇಶೋತ್ಸವ ಗಲಾಟೆ

ಚಾಮರಾಜಪೇಟೆ ಈದ್ಗಾ ವಿವಾದ: ದಿನಕ್ಕೊಂದು ರೂಪ ಪಡೆಯುತ್ತಿರುವ ಗಣೇಶೋತ್ಸವ ಗಲಾಟೆ

Published : Aug 14, 2022, 11:47 AM IST

ಈದ್ಗಾ ಮೈದಾನದಲ್ಲಿನ ಧ್ವಜಾರೋಹಣದ ವಿವಾದಕ್ಕೆ ಕಂದಾಯ ಇಲಾಖೆ ತೆರೆ ಎಳೆದಿತ್ತು. ಇದೀಗ ಗಣೇಶೋತ್ಸವ ಗಲಾಟೆಗೂ ಕಂದಾಯ ಇಲಾಖೆ ಪರಿಹಾರ ನೀಡುತ್ತಾ?

ಬೆಂಗಳೂರು(ಆ.14):  ಚಾಮರಾಜಪೇಟೆ ಈದ್ಗಾ ಮೈದಾನದ ವಿವಾದಕ್ಕೆ ಅಂತ್ಯ ಕಾಣವ ಲಕ್ಷಣಗಳು ಗೋಚರವಾಗುತ್ತಿಲ್ಲ. ಹೌದು, ಚಾಮರಾಜಪೇಟೆ ಈದ್ಗಾ ಮೈದಾನ ಗಣೇಶೋತ್ಸವದ ಗಲಾಟೆ ಇನ್ನೂ ಬಗೆಹರಿದಿಲ್ಲ. ಣೇಶೋತ್ಸವ ಗಲಾಟೆ ದಿನಕ್ಕೊಂದು ರೂಪ ಪಡೆಯುತ್ತಿದೆ. ಈದ್ಗಾ ಮೈದಾನ ವಿವಾದಗಳಿಗೆ ತಾರ್ಕಿ ಅಂತ್ಯ ಸಿಗೋದೆ ಇಲ್ಲಾ? ಎಂಬ ಪ್ರಶ್ನೆಗಳಿ ಇದೀಗ ಎದ್ದಿವೆ. ಈದ್ಗಾ ಮೈದಾನದಲ್ಲಿನ ಧ್ವಜಾರೋಹಣದ ವಿವಾದಕ್ಕೆ ಕಂದಾಯ ಇಲಾಖೆ ತೆರೆ ಎಳೆದಿತ್ತು. ಇದೀಗ ಗಣೇಶೋತ್ಸವ ಗಲಾಟೆಗೂ ಕಂದಾಯ ಇಲಾಖೆ ಪರಿಹಾರ ನೀಡುತ್ತಾ ಎಂಬುದನ್ನು ಕಾದುನೋಡಬೇಕಿದೆ. 

CCB ಪಾಲಿಗೆ ಕಗ್ಗಂಟಾದ ಶಂಕಿತ ಉಗ್ರ ಅಖ್ತರ್: ಟೆಕ್ನಿಕಲ್‌ ಎವಿಡೆನ್ಸ್ ಕಲೆಹಾಕಲು ಹರಸಾಹಸ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more