ಚಾಮರಾಜಪೇಟೆ ಈದ್ಗಾ ವಿವಾದ: ದಿನಕ್ಕೊಂದು ರೂಪ ಪಡೆಯುತ್ತಿರುವ ಗಣೇಶೋತ್ಸವ ಗಲಾಟೆ

ಚಾಮರಾಜಪೇಟೆ ಈದ್ಗಾ ವಿವಾದ: ದಿನಕ್ಕೊಂದು ರೂಪ ಪಡೆಯುತ್ತಿರುವ ಗಣೇಶೋತ್ಸವ ಗಲಾಟೆ

Published : Aug 14, 2022, 11:47 AM IST

ಈದ್ಗಾ ಮೈದಾನದಲ್ಲಿನ ಧ್ವಜಾರೋಹಣದ ವಿವಾದಕ್ಕೆ ಕಂದಾಯ ಇಲಾಖೆ ತೆರೆ ಎಳೆದಿತ್ತು. ಇದೀಗ ಗಣೇಶೋತ್ಸವ ಗಲಾಟೆಗೂ ಕಂದಾಯ ಇಲಾಖೆ ಪರಿಹಾರ ನೀಡುತ್ತಾ?

ಬೆಂಗಳೂರು(ಆ.14):  ಚಾಮರಾಜಪೇಟೆ ಈದ್ಗಾ ಮೈದಾನದ ವಿವಾದಕ್ಕೆ ಅಂತ್ಯ ಕಾಣವ ಲಕ್ಷಣಗಳು ಗೋಚರವಾಗುತ್ತಿಲ್ಲ. ಹೌದು, ಚಾಮರಾಜಪೇಟೆ ಈದ್ಗಾ ಮೈದಾನ ಗಣೇಶೋತ್ಸವದ ಗಲಾಟೆ ಇನ್ನೂ ಬಗೆಹರಿದಿಲ್ಲ. ಣೇಶೋತ್ಸವ ಗಲಾಟೆ ದಿನಕ್ಕೊಂದು ರೂಪ ಪಡೆಯುತ್ತಿದೆ. ಈದ್ಗಾ ಮೈದಾನ ವಿವಾದಗಳಿಗೆ ತಾರ್ಕಿ ಅಂತ್ಯ ಸಿಗೋದೆ ಇಲ್ಲಾ? ಎಂಬ ಪ್ರಶ್ನೆಗಳಿ ಇದೀಗ ಎದ್ದಿವೆ. ಈದ್ಗಾ ಮೈದಾನದಲ್ಲಿನ ಧ್ವಜಾರೋಹಣದ ವಿವಾದಕ್ಕೆ ಕಂದಾಯ ಇಲಾಖೆ ತೆರೆ ಎಳೆದಿತ್ತು. ಇದೀಗ ಗಣೇಶೋತ್ಸವ ಗಲಾಟೆಗೂ ಕಂದಾಯ ಇಲಾಖೆ ಪರಿಹಾರ ನೀಡುತ್ತಾ ಎಂಬುದನ್ನು ಕಾದುನೋಡಬೇಕಿದೆ. 

CCB ಪಾಲಿಗೆ ಕಗ್ಗಂಟಾದ ಶಂಕಿತ ಉಗ್ರ ಅಖ್ತರ್: ಟೆಕ್ನಿಕಲ್‌ ಎವಿಡೆನ್ಸ್ ಕಲೆಹಾಕಲು ಹರಸಾಹಸ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more