ಚಾಮರಾಜಪೇಟೆ ಈದ್ಗಾ ವಿವಾದ: ದಿನಕ್ಕೊಂದು ರೂಪ ಪಡೆಯುತ್ತಿರುವ ಗಣೇಶೋತ್ಸವ ಗಲಾಟೆ

ಚಾಮರಾಜಪೇಟೆ ಈದ್ಗಾ ವಿವಾದ: ದಿನಕ್ಕೊಂದು ರೂಪ ಪಡೆಯುತ್ತಿರುವ ಗಣೇಶೋತ್ಸವ ಗಲಾಟೆ

Published : Aug 14, 2022, 11:47 AM IST

ಈದ್ಗಾ ಮೈದಾನದಲ್ಲಿನ ಧ್ವಜಾರೋಹಣದ ವಿವಾದಕ್ಕೆ ಕಂದಾಯ ಇಲಾಖೆ ತೆರೆ ಎಳೆದಿತ್ತು. ಇದೀಗ ಗಣೇಶೋತ್ಸವ ಗಲಾಟೆಗೂ ಕಂದಾಯ ಇಲಾಖೆ ಪರಿಹಾರ ನೀಡುತ್ತಾ?

ಬೆಂಗಳೂರು(ಆ.14):  ಚಾಮರಾಜಪೇಟೆ ಈದ್ಗಾ ಮೈದಾನದ ವಿವಾದಕ್ಕೆ ಅಂತ್ಯ ಕಾಣವ ಲಕ್ಷಣಗಳು ಗೋಚರವಾಗುತ್ತಿಲ್ಲ. ಹೌದು, ಚಾಮರಾಜಪೇಟೆ ಈದ್ಗಾ ಮೈದಾನ ಗಣೇಶೋತ್ಸವದ ಗಲಾಟೆ ಇನ್ನೂ ಬಗೆಹರಿದಿಲ್ಲ. ಣೇಶೋತ್ಸವ ಗಲಾಟೆ ದಿನಕ್ಕೊಂದು ರೂಪ ಪಡೆಯುತ್ತಿದೆ. ಈದ್ಗಾ ಮೈದಾನ ವಿವಾದಗಳಿಗೆ ತಾರ್ಕಿ ಅಂತ್ಯ ಸಿಗೋದೆ ಇಲ್ಲಾ? ಎಂಬ ಪ್ರಶ್ನೆಗಳಿ ಇದೀಗ ಎದ್ದಿವೆ. ಈದ್ಗಾ ಮೈದಾನದಲ್ಲಿನ ಧ್ವಜಾರೋಹಣದ ವಿವಾದಕ್ಕೆ ಕಂದಾಯ ಇಲಾಖೆ ತೆರೆ ಎಳೆದಿತ್ತು. ಇದೀಗ ಗಣೇಶೋತ್ಸವ ಗಲಾಟೆಗೂ ಕಂದಾಯ ಇಲಾಖೆ ಪರಿಹಾರ ನೀಡುತ್ತಾ ಎಂಬುದನ್ನು ಕಾದುನೋಡಬೇಕಿದೆ. 

CCB ಪಾಲಿಗೆ ಕಗ್ಗಂಟಾದ ಶಂಕಿತ ಉಗ್ರ ಅಖ್ತರ್: ಟೆಕ್ನಿಕಲ್‌ ಎವಿಡೆನ್ಸ್ ಕಲೆಹಾಕಲು ಹರಸಾಹಸ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more