ರಕ್ಷಾ ಫೌಂಡೇಶನ್‌ ವತಿಯಿಂದ ಪುಸ್ತಕ ವಿತರಣೆ: ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್‌ ನೀಡುವ ಕಾರ್ಯಕ್ರಮ

ರಕ್ಷಾ ಫೌಂಡೇಶನ್‌ ವತಿಯಿಂದ ಪುಸ್ತಕ ವಿತರಣೆ: ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್‌ ನೀಡುವ ಕಾರ್ಯಕ್ರಮ

Published : Jun 23, 2024, 11:35 AM ISTUpdated : Jun 23, 2024, 11:36 AM IST

ಜಯನಗರ ಶಾಸಕ ಕೆ.ಸಿ ರಾಮಮೂರ್ತಿ ಸ್ಥಾಪನೆಯ ರಕ್ಷಾ ಫೌಂಡೇಶನ್ ಬಡ ವಿದ್ಯಾರ್ಥಿಗಳಿಗೆ ಪೋತ್ಸಾಹ ನೀಡುವ ನಿಟ್ಟಿನಲ್ಲಿ 12 ವರ್ಷಗಳಿಂದ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಬುಕ್ ವಿತರಣೆ ಕಾರ್ಯಕ್ರಮ ಮಾಡಿಕೊಂಡು ಬರುತ್ತಿದ್ದಾರೆ.

ಬೆಂಗಳೂರಿನ ರಕ್ಷಾ ಫೌಂಡೇಶನ್ ವತಿಯಿಂದ ಇಂದು ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ(Notebook distribution) ಕಾರ್ಯಕ್ರಮ ನಡೆಸಲಾಯಿತು. ಜಯನಗರ ಶಾಸಕ ಕೆ.ಸಿ ರಾಮಮೂರ್ತಿ(MLA KC Ramamurthy) ಸ್ಥಾಪನೆಯ ರಕ್ಷಾ ಫೌಂಡೇಶನ್ (Raksha Foundation) ಬಡ ವಿದ್ಯಾರ್ಥಿಗಳಿಗೆ ಪೋತ್ಸಾಹ ನೀಡುವ ನಿಟ್ಟಿನಲ್ಲಿ 12 ವರ್ಷಗಳಿಂದ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಬುಕ್ ವಿತರಣೆ ಕಾರ್ಯಕ್ರಮ ಮಾಡಿಕೊಂಡು ಬಂದಿದ್ದು, ಈ ವರ್ಷ ಬೆಂಗಳೂರು ಸೇರಿದಂತೆ ಅಕ್ಕ ಪಕ್ಕದ ಹಲವು ಜಿಲ್ಲೆಗಳ  ಸರ್ಕಾರಿ ಶಾಲೆ  ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ನೀಡಲಾಯಿತು. ಗಂಗಾವತಿ, ಆನೇಕಲ್ ,ಮಧುಗಿರಿ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಿಗೂ ಸಹ ನೋಟ್ ಬುಕ್ ವಿತರಣೆ ಮಾಡಲಾಗುತ್ತಿದ್ದು, ಈ ಮೂಲಕ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡುವ ಉದ್ದೇಶವನ್ನು ಕಾರ್ಯಕ್ರಮ ಒಳಗೊಂಡಿದೆ ಎಂದು ಜಯನಗರ ಶಾಸಕ ಕೆಸಿ ರಾಮಮೂರ್ತಿ ತಿಳಿಸಿದ್ರು. ಇದೇ ಸಂದರ್ಭದಲ್ಲಿ  ಜಯನಗರ ವಿಧಾನ ಸಭಾ ಕ್ಷೇತ್ರದ ನಾಗರಿಕರ ಬಳಕೆಗಾಗಿ ಎರಡು ಉಚಿತ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಲಾಯ್ತು. ಕಾರ್ಯಕ್ರಮದಲ್ಲಿ ನಟ ಸುದೀಪ್(sudeep) ಭಾಗವಹಿಸಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಿದ್ರು.

ಇದನ್ನೂ ವೀಕ್ಷಿಸಿ:  ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ರಾತ್ರಿಯಿಡಿ ಸೂರಜ್‌ ರೇವಣ್ಣ ವಿಚಾರಣೆ ನಡೆಸಿದ ಪೊಲೀಸರು

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?