ರಕ್ಷಾ ಫೌಂಡೇಶನ್‌ ವತಿಯಿಂದ ಪುಸ್ತಕ ವಿತರಣೆ: ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್‌ ನೀಡುವ ಕಾರ್ಯಕ್ರಮ

ರಕ್ಷಾ ಫೌಂಡೇಶನ್‌ ವತಿಯಿಂದ ಪುಸ್ತಕ ವಿತರಣೆ: ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್‌ ನೀಡುವ ಕಾರ್ಯಕ್ರಮ

Published : Jun 23, 2024, 11:35 AM ISTUpdated : Jun 23, 2024, 11:36 AM IST

ಜಯನಗರ ಶಾಸಕ ಕೆ.ಸಿ ರಾಮಮೂರ್ತಿ ಸ್ಥಾಪನೆಯ ರಕ್ಷಾ ಫೌಂಡೇಶನ್ ಬಡ ವಿದ್ಯಾರ್ಥಿಗಳಿಗೆ ಪೋತ್ಸಾಹ ನೀಡುವ ನಿಟ್ಟಿನಲ್ಲಿ 12 ವರ್ಷಗಳಿಂದ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಬುಕ್ ವಿತರಣೆ ಕಾರ್ಯಕ್ರಮ ಮಾಡಿಕೊಂಡು ಬರುತ್ತಿದ್ದಾರೆ.

ಬೆಂಗಳೂರಿನ ರಕ್ಷಾ ಫೌಂಡೇಶನ್ ವತಿಯಿಂದ ಇಂದು ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ(Notebook distribution) ಕಾರ್ಯಕ್ರಮ ನಡೆಸಲಾಯಿತು. ಜಯನಗರ ಶಾಸಕ ಕೆ.ಸಿ ರಾಮಮೂರ್ತಿ(MLA KC Ramamurthy) ಸ್ಥಾಪನೆಯ ರಕ್ಷಾ ಫೌಂಡೇಶನ್ (Raksha Foundation) ಬಡ ವಿದ್ಯಾರ್ಥಿಗಳಿಗೆ ಪೋತ್ಸಾಹ ನೀಡುವ ನಿಟ್ಟಿನಲ್ಲಿ 12 ವರ್ಷಗಳಿಂದ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಬುಕ್ ವಿತರಣೆ ಕಾರ್ಯಕ್ರಮ ಮಾಡಿಕೊಂಡು ಬಂದಿದ್ದು, ಈ ವರ್ಷ ಬೆಂಗಳೂರು ಸೇರಿದಂತೆ ಅಕ್ಕ ಪಕ್ಕದ ಹಲವು ಜಿಲ್ಲೆಗಳ  ಸರ್ಕಾರಿ ಶಾಲೆ  ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ನೀಡಲಾಯಿತು. ಗಂಗಾವತಿ, ಆನೇಕಲ್ ,ಮಧುಗಿರಿ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಿಗೂ ಸಹ ನೋಟ್ ಬುಕ್ ವಿತರಣೆ ಮಾಡಲಾಗುತ್ತಿದ್ದು, ಈ ಮೂಲಕ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡುವ ಉದ್ದೇಶವನ್ನು ಕಾರ್ಯಕ್ರಮ ಒಳಗೊಂಡಿದೆ ಎಂದು ಜಯನಗರ ಶಾಸಕ ಕೆಸಿ ರಾಮಮೂರ್ತಿ ತಿಳಿಸಿದ್ರು. ಇದೇ ಸಂದರ್ಭದಲ್ಲಿ  ಜಯನಗರ ವಿಧಾನ ಸಭಾ ಕ್ಷೇತ್ರದ ನಾಗರಿಕರ ಬಳಕೆಗಾಗಿ ಎರಡು ಉಚಿತ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಲಾಯ್ತು. ಕಾರ್ಯಕ್ರಮದಲ್ಲಿ ನಟ ಸುದೀಪ್(sudeep) ಭಾಗವಹಿಸಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಿದ್ರು.

ಇದನ್ನೂ ವೀಕ್ಷಿಸಿ:  ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ರಾತ್ರಿಯಿಡಿ ಸೂರಜ್‌ ರೇವಣ್ಣ ವಿಚಾರಣೆ ನಡೆಸಿದ ಪೊಲೀಸರು

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!