ರಕ್ಷಾ ಫೌಂಡೇಶನ್‌ ವತಿಯಿಂದ ಪುಸ್ತಕ ವಿತರಣೆ: ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್‌ ನೀಡುವ ಕಾರ್ಯಕ್ರಮ

ರಕ್ಷಾ ಫೌಂಡೇಶನ್‌ ವತಿಯಿಂದ ಪುಸ್ತಕ ವಿತರಣೆ: ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್‌ ನೀಡುವ ಕಾರ್ಯಕ್ರಮ

Published : Jun 23, 2024, 11:35 AM ISTUpdated : Jun 23, 2024, 11:36 AM IST

ಜಯನಗರ ಶಾಸಕ ಕೆ.ಸಿ ರಾಮಮೂರ್ತಿ ಸ್ಥಾಪನೆಯ ರಕ್ಷಾ ಫೌಂಡೇಶನ್ ಬಡ ವಿದ್ಯಾರ್ಥಿಗಳಿಗೆ ಪೋತ್ಸಾಹ ನೀಡುವ ನಿಟ್ಟಿನಲ್ಲಿ 12 ವರ್ಷಗಳಿಂದ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಬುಕ್ ವಿತರಣೆ ಕಾರ್ಯಕ್ರಮ ಮಾಡಿಕೊಂಡು ಬರುತ್ತಿದ್ದಾರೆ.

ಬೆಂಗಳೂರಿನ ರಕ್ಷಾ ಫೌಂಡೇಶನ್ ವತಿಯಿಂದ ಇಂದು ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ(Notebook distribution) ಕಾರ್ಯಕ್ರಮ ನಡೆಸಲಾಯಿತು. ಜಯನಗರ ಶಾಸಕ ಕೆ.ಸಿ ರಾಮಮೂರ್ತಿ(MLA KC Ramamurthy) ಸ್ಥಾಪನೆಯ ರಕ್ಷಾ ಫೌಂಡೇಶನ್ (Raksha Foundation) ಬಡ ವಿದ್ಯಾರ್ಥಿಗಳಿಗೆ ಪೋತ್ಸಾಹ ನೀಡುವ ನಿಟ್ಟಿನಲ್ಲಿ 12 ವರ್ಷಗಳಿಂದ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಬುಕ್ ವಿತರಣೆ ಕಾರ್ಯಕ್ರಮ ಮಾಡಿಕೊಂಡು ಬಂದಿದ್ದು, ಈ ವರ್ಷ ಬೆಂಗಳೂರು ಸೇರಿದಂತೆ ಅಕ್ಕ ಪಕ್ಕದ ಹಲವು ಜಿಲ್ಲೆಗಳ  ಸರ್ಕಾರಿ ಶಾಲೆ  ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ನೀಡಲಾಯಿತು. ಗಂಗಾವತಿ, ಆನೇಕಲ್ ,ಮಧುಗಿರಿ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಿಗೂ ಸಹ ನೋಟ್ ಬುಕ್ ವಿತರಣೆ ಮಾಡಲಾಗುತ್ತಿದ್ದು, ಈ ಮೂಲಕ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡುವ ಉದ್ದೇಶವನ್ನು ಕಾರ್ಯಕ್ರಮ ಒಳಗೊಂಡಿದೆ ಎಂದು ಜಯನಗರ ಶಾಸಕ ಕೆಸಿ ರಾಮಮೂರ್ತಿ ತಿಳಿಸಿದ್ರು. ಇದೇ ಸಂದರ್ಭದಲ್ಲಿ  ಜಯನಗರ ವಿಧಾನ ಸಭಾ ಕ್ಷೇತ್ರದ ನಾಗರಿಕರ ಬಳಕೆಗಾಗಿ ಎರಡು ಉಚಿತ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಲಾಯ್ತು. ಕಾರ್ಯಕ್ರಮದಲ್ಲಿ ನಟ ಸುದೀಪ್(sudeep) ಭಾಗವಹಿಸಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಿದ್ರು.

ಇದನ್ನೂ ವೀಕ್ಷಿಸಿ:  ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ರಾತ್ರಿಯಿಡಿ ಸೂರಜ್‌ ರೇವಣ್ಣ ವಿಚಾರಣೆ ನಡೆಸಿದ ಪೊಲೀಸರು

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!